9:48 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ರಂಗ ಸ್ವರೂಪದ ರಂಗೋತ್ಸವ ಬೇಸಿಗೆ ಶಿಬಿರಕ್ಕೆ ಚಾಲನೆ

03/05/2024, 06:46

ಮಂಗಳೂರು (Reporterkarnataka.com)
ರಂಗ ಸ್ವರೂಪ(ರಿ) ಮಂಗಳೂರು ಇದರ ವತಿಯಿಂದ ರಂಗೋತ್ಸವ 2024 ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭವು ದ.ಕ ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಮರಕಡ ದಲ್ಲಿ ಜರಗಿತು. ಕಾರ್ಯಕ್ರಮವನ್ನು ಖ್ಯಾತ ಕಲಾವಿದ ಮೂಡಂಬೈಲು ಶಾಲೆಯ ಮುಖ್ಯ ಶಿಕ್ಷಕ ಅರವಿಂದ ಕುಡ್ಲ ಜಾನಪದ ಹಾಡು ಹಾಡುವುದರೊಂದಿಗೆ ಶುಭಾರಂಭಗೊಳಿಸಿದರು.

ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮ.ನ.ಪಾ ಸದಸ್ಯರು ಮತ್ತು ಮರಕಡ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶರತ್ ಕುಮಾರ್ ರವರು ರಂಗಸ್ವರೂಪದ ಚಟುವಟಿಕೆಗಳಿಗೆ ಶುಭ ಹಾರೈಸಿದರು, ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ನೇತ್ರಾವತಿ, ರಂಗ ಸ್ವರೂಪದ ಪ್ರಮುಖ ರಾದ ಸುಬ್ರಹ್ಮಣ್ಯ ಕಾಸರಗೋಡು, ನವೀನ್ ಸ್ವರೂಪ, ಹುಸೈನ್ ರಿಯಾಝ್, ಮುಂತಾದವರು ಉಪಸ್ಥಿತರಿದ್ದರು, ಜ್ಯೋತಿ ಸುಬ್ರಹ್ಮಣ್ಯ ಸ್ವಾಗತಿಸಿದರು, ಕಲಾವಿದ ಝಬೇರ್ ಕುಡ್ಲ ವಂದಿಸಿದರು. ರೆಹಮಾನ್ ಖಾನ್ ಕುಂಜತ್ತಬೈಲ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು