1:10 AM Friday10 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ರಂಗ ಸ್ವರೂಪದ ರಂಗೋತ್ಸವ ಬೇಸಿಗೆ ಶಿಬಿರಕ್ಕೆ ಚಾಲನೆ

03/05/2024, 06:46

ಮಂಗಳೂರು (Reporterkarnataka.com)
ರಂಗ ಸ್ವರೂಪ(ರಿ) ಮಂಗಳೂರು ಇದರ ವತಿಯಿಂದ ರಂಗೋತ್ಸವ 2024 ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭವು ದ.ಕ ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಮರಕಡ ದಲ್ಲಿ ಜರಗಿತು. ಕಾರ್ಯಕ್ರಮವನ್ನು ಖ್ಯಾತ ಕಲಾವಿದ ಮೂಡಂಬೈಲು ಶಾಲೆಯ ಮುಖ್ಯ ಶಿಕ್ಷಕ ಅರವಿಂದ ಕುಡ್ಲ ಜಾನಪದ ಹಾಡು ಹಾಡುವುದರೊಂದಿಗೆ ಶುಭಾರಂಭಗೊಳಿಸಿದರು.

ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮ.ನ.ಪಾ ಸದಸ್ಯರು ಮತ್ತು ಮರಕಡ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶರತ್ ಕುಮಾರ್ ರವರು ರಂಗಸ್ವರೂಪದ ಚಟುವಟಿಕೆಗಳಿಗೆ ಶುಭ ಹಾರೈಸಿದರು, ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ನೇತ್ರಾವತಿ, ರಂಗ ಸ್ವರೂಪದ ಪ್ರಮುಖ ರಾದ ಸುಬ್ರಹ್ಮಣ್ಯ ಕಾಸರಗೋಡು, ನವೀನ್ ಸ್ವರೂಪ, ಹುಸೈನ್ ರಿಯಾಝ್, ಮುಂತಾದವರು ಉಪಸ್ಥಿತರಿದ್ದರು, ಜ್ಯೋತಿ ಸುಬ್ರಹ್ಮಣ್ಯ ಸ್ವಾಗತಿಸಿದರು, ಕಲಾವಿದ ಝಬೇರ್ ಕುಡ್ಲ ವಂದಿಸಿದರು. ರೆಹಮಾನ್ ಖಾನ್ ಕುಂಜತ್ತಬೈಲ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು