2:22 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ರಂಗ ಸ್ವರೂಪದ ರಂಗೋತ್ಸವ ಬೇಸಿಗೆ ಶಿಬಿರಕ್ಕೆ ಚಾಲನೆ

03/05/2024, 06:46

ಮಂಗಳೂರು (Reporterkarnataka.com)
ರಂಗ ಸ್ವರೂಪ(ರಿ) ಮಂಗಳೂರು ಇದರ ವತಿಯಿಂದ ರಂಗೋತ್ಸವ 2024 ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭವು ದ.ಕ ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಮರಕಡ ದಲ್ಲಿ ಜರಗಿತು. ಕಾರ್ಯಕ್ರಮವನ್ನು ಖ್ಯಾತ ಕಲಾವಿದ ಮೂಡಂಬೈಲು ಶಾಲೆಯ ಮುಖ್ಯ ಶಿಕ್ಷಕ ಅರವಿಂದ ಕುಡ್ಲ ಜಾನಪದ ಹಾಡು ಹಾಡುವುದರೊಂದಿಗೆ ಶುಭಾರಂಭಗೊಳಿಸಿದರು.

ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮ.ನ.ಪಾ ಸದಸ್ಯರು ಮತ್ತು ಮರಕಡ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶರತ್ ಕುಮಾರ್ ರವರು ರಂಗಸ್ವರೂಪದ ಚಟುವಟಿಕೆಗಳಿಗೆ ಶುಭ ಹಾರೈಸಿದರು, ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ನೇತ್ರಾವತಿ, ರಂಗ ಸ್ವರೂಪದ ಪ್ರಮುಖ ರಾದ ಸುಬ್ರಹ್ಮಣ್ಯ ಕಾಸರಗೋಡು, ನವೀನ್ ಸ್ವರೂಪ, ಹುಸೈನ್ ರಿಯಾಝ್, ಮುಂತಾದವರು ಉಪಸ್ಥಿತರಿದ್ದರು, ಜ್ಯೋತಿ ಸುಬ್ರಹ್ಮಣ್ಯ ಸ್ವಾಗತಿಸಿದರು, ಕಲಾವಿದ ಝಬೇರ್ ಕುಡ್ಲ ವಂದಿಸಿದರು. ರೆಹಮಾನ್ ಖಾನ್ ಕುಂಜತ್ತಬೈಲ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು