12:53 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಷ್ಯಾ- ಉಕ್ರೇನ್ ಮಧ್ಯೆ ಯುದ್ಧ ಆರಂಭ: ವಾಯು ನೆಲೆಗಳ ಮೇಲೆ ದಾಳಿ; ಎಲ್ಲ ಶಾಂತಿ ಮಾತುಕತೆ ವಿಫಲ

24/02/2022, 16:24

ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿದೆ. 

ರಷ್ಯಾ ನಾಲ್ಕೂ ದಿಕ್ಕುಗಳಿಂದ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ದಾಳಿ ಆರಂಭಿಸಿದೆ. ಇದರೊಂದಿಗೆ ಎಲ್ಲ ಶಾಂತಿ ಮಾತುಕತೆ ವಿಫಲವಾಗಿದೆ.

ಉಕ್ರೇನ್ ಬೆಂಬಲಿಸಿ, ರಷ್ಯಾದ ವಿರುದ್ಧ ನಿಂತರೆ, ಮಾಸ್ಕೋದ  ತೀಕ್ಷ್ಣ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ರಷ್ಯಾದ ಅಧ್ಯಕ್ಷ ಪುಟಿನ್ ಈ ಜಗತ್ತಿಗೇ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾದ ಆಕ್ರಮಣವು ಯುರೋಪ್ ಖಂಡದಲ್ಲೇ ಮಹಾಯುದ್ಧಕ್ಕೆ ದಾರಿ ಆಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು