4:11 AM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ರಸ್ತೆ ಇಲ್ಲ: ಅನಾರೋಗ್ಯಪೀಡಿತ ವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು!!

19/09/2022, 13:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೃದ್ಧೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು ವೃದ್ಧೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಸಿದ ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ.

85 ವರ್ಷದ ವೃದ್ಧೆ ವೆಂಕಮ್ಮರನ್ನ ಜೋಳಿಗೆಯಲ್ಲಿ ಕಟ್ಟಿ ಮನೆಯಿಂದ ಜಮೀನಿನ ಕಾಲುದಾರಿಯಲ್ಲಿ ಸಂಬಂಧಿಕರು ಹೊತ್ತೊಯ್ದರು.

ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ಸುತ್ತ ಜಮೀನು ಇದ್ದು, ಮಧ್ಯದಲ್ಲಿರುವ ವೆಂಕಮ್ಮ ಅವರ ಮನೆ ಇದೆ.


2021ರಲ್ಲಿಯೇ ರಸ್ತೆ ಇಲ್ಲ ರಸ್ತೆ ಮಾಡಿಸಿಕೊಡಿ ಎಂದು ಮನವಿ ಮಾಡಿದ್ದರು ವೆಂಕಮ್ಮ ಅವರು. ಸಚಿವ ಆರ್ ಆಶೋಕ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಭೂ ಸ್ವಾಧೀನ ಕಾಯ್ದೆಯಡಿಯಲ್ಲಿ ಜಮೀನು ಮಂಜೂರಾಗಿತ್ತು. ಕಾಲು ದಾರಿಯಲ್ಲಿ  ಆದಿವಾಸಿ ಕುಟುಂಬಗಳು ಓಡಾಡುತ್ತಿದ್ದವು. ಸ್ಥಳೀಯರು ಸರ್ಕಾರ, ಜಿಲ್ಲಾಡಳಿತ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು