10:32 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ರಸ್ತೆ ಇಲ್ಲ: ಅನಾರೋಗ್ಯಪೀಡಿತ ವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು!!

19/09/2022, 13:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೃದ್ಧೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು ವೃದ್ಧೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಸಿದ ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ.

85 ವರ್ಷದ ವೃದ್ಧೆ ವೆಂಕಮ್ಮರನ್ನ ಜೋಳಿಗೆಯಲ್ಲಿ ಕಟ್ಟಿ ಮನೆಯಿಂದ ಜಮೀನಿನ ಕಾಲುದಾರಿಯಲ್ಲಿ ಸಂಬಂಧಿಕರು ಹೊತ್ತೊಯ್ದರು.

ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ಸುತ್ತ ಜಮೀನು ಇದ್ದು, ಮಧ್ಯದಲ್ಲಿರುವ ವೆಂಕಮ್ಮ ಅವರ ಮನೆ ಇದೆ.


2021ರಲ್ಲಿಯೇ ರಸ್ತೆ ಇಲ್ಲ ರಸ್ತೆ ಮಾಡಿಸಿಕೊಡಿ ಎಂದು ಮನವಿ ಮಾಡಿದ್ದರು ವೆಂಕಮ್ಮ ಅವರು. ಸಚಿವ ಆರ್ ಆಶೋಕ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಭೂ ಸ್ವಾಧೀನ ಕಾಯ್ದೆಯಡಿಯಲ್ಲಿ ಜಮೀನು ಮಂಜೂರಾಗಿತ್ತು. ಕಾಲು ದಾರಿಯಲ್ಲಿ  ಆದಿವಾಸಿ ಕುಟುಂಬಗಳು ಓಡಾಡುತ್ತಿದ್ದವು. ಸ್ಥಳೀಯರು ಸರ್ಕಾರ, ಜಿಲ್ಲಾಡಳಿತ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು