3:38 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ರಸ್ತೆ ದುರಸ್ತಿ ಆಗ್ರಹಿಸಿ ಮಲೆನಾಡಿಗರು ಮುಖ್ಯಮಂತ್ರಿಗೆ ಪತ್ರ: ಸ್ಪಂದಿಸದಿದ್ದರೆ ಮುಂಬರುವ ಚುನಾವಣೆ ಬಹಿಷ್ಕಾರ ಎಚ್ಚರಿಕೆ

12/11/2021, 21:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ರಸ್ತೆ ದುರಸ್ತಿ ಮಾಡಿಕೊಂಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಲೆನಾಡಿಗರು ಪತ್ರ ಬರೆದಿದ್ದಾರೆ. ಕಳಸ ತಾಲೂಕಿನ ಅನಗೋಡು ಗ್ರಾಮಸ್ಥರಿಂದ ಸಿಎಂಗೆ ಪತ್ರ ರವಾನೆಯಾಗಿದೆ.


ರಸ್ತೆ ದುರಸ್ತಿ ಬಗ್ಗೆ ಶಾಸಕರು, ಅಧಿಕಾರಿಗಳು, ಜಿಪಂ-ತಾಪಂ ಸದಸ್ಯರು ಯಾರೂ ಸ್ಪಂದಿಸುತ್ತಿಲ್ಲ.ಜನರು, ಮಕ್ಕಳ ಓಡಾಟಕ್ಕೂ ತೀವ್ರ ಸಮಸ್ಯೆಯಾಗಿದೆ.

ರಸ್ತೆಗೆ ಜಲ್ಲಿ ಹಾಕಿ ಹೋದವರು ಮತ್ತೆ ಈ ಕಡೆ ಬಂದಿಲ್ಲ.ವಾಹನ ಓಡಾಡುವಂತಿಲ್ಲ, ಕುಡಿಯೋಕೆ ನೀರಲ್ಲ ಹತ್ತಾರು ಸಮಸ್ಯೆಗಳಿವೆ.ನಮ್ಮ ಕಷ್ಟಕ್ಕೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ.ನೀವಾದ್ರು ನಮ್ಮ ಕಷ್ಟಕ್ಕೆ ಸ್ಪಂದಿಸಿ ಎಂದು ಮನವಿ ಮಾಡಿದ್ದಾರೆ.

ಸ್ಪಂದಿಸದಿದ್ದರೆ ಮುಂದಿನ ಎಲ್ಲಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಕೂಡ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು