4:05 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ರಸ್ತೆ ದುರಸ್ತಿ ಆಗ್ರಹಿಸಿ ಮಲೆನಾಡಿಗರು ಮುಖ್ಯಮಂತ್ರಿಗೆ ಪತ್ರ: ಸ್ಪಂದಿಸದಿದ್ದರೆ ಮುಂಬರುವ ಚುನಾವಣೆ ಬಹಿಷ್ಕಾರ ಎಚ್ಚರಿಕೆ

12/11/2021, 21:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ರಸ್ತೆ ದುರಸ್ತಿ ಮಾಡಿಕೊಂಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಲೆನಾಡಿಗರು ಪತ್ರ ಬರೆದಿದ್ದಾರೆ. ಕಳಸ ತಾಲೂಕಿನ ಅನಗೋಡು ಗ್ರಾಮಸ್ಥರಿಂದ ಸಿಎಂಗೆ ಪತ್ರ ರವಾನೆಯಾಗಿದೆ.


ರಸ್ತೆ ದುರಸ್ತಿ ಬಗ್ಗೆ ಶಾಸಕರು, ಅಧಿಕಾರಿಗಳು, ಜಿಪಂ-ತಾಪಂ ಸದಸ್ಯರು ಯಾರೂ ಸ್ಪಂದಿಸುತ್ತಿಲ್ಲ.ಜನರು, ಮಕ್ಕಳ ಓಡಾಟಕ್ಕೂ ತೀವ್ರ ಸಮಸ್ಯೆಯಾಗಿದೆ.

ರಸ್ತೆಗೆ ಜಲ್ಲಿ ಹಾಕಿ ಹೋದವರು ಮತ್ತೆ ಈ ಕಡೆ ಬಂದಿಲ್ಲ.ವಾಹನ ಓಡಾಡುವಂತಿಲ್ಲ, ಕುಡಿಯೋಕೆ ನೀರಲ್ಲ ಹತ್ತಾರು ಸಮಸ್ಯೆಗಳಿವೆ.ನಮ್ಮ ಕಷ್ಟಕ್ಕೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ.ನೀವಾದ್ರು ನಮ್ಮ ಕಷ್ಟಕ್ಕೆ ಸ್ಪಂದಿಸಿ ಎಂದು ಮನವಿ ಮಾಡಿದ್ದಾರೆ.

ಸ್ಪಂದಿಸದಿದ್ದರೆ ಮುಂದಿನ ಎಲ್ಲಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಕೂಡ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು