12:54 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ರಸ್ತೆ ದುರಸ್ತಿ ಆಗ್ರಹಿಸಿ ಮಲೆನಾಡಿಗರು ಮುಖ್ಯಮಂತ್ರಿಗೆ ಪತ್ರ: ಸ್ಪಂದಿಸದಿದ್ದರೆ ಮುಂಬರುವ ಚುನಾವಣೆ ಬಹಿಷ್ಕಾರ ಎಚ್ಚರಿಕೆ

12/11/2021, 21:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ರಸ್ತೆ ದುರಸ್ತಿ ಮಾಡಿಕೊಂಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಲೆನಾಡಿಗರು ಪತ್ರ ಬರೆದಿದ್ದಾರೆ. ಕಳಸ ತಾಲೂಕಿನ ಅನಗೋಡು ಗ್ರಾಮಸ್ಥರಿಂದ ಸಿಎಂಗೆ ಪತ್ರ ರವಾನೆಯಾಗಿದೆ.


ರಸ್ತೆ ದುರಸ್ತಿ ಬಗ್ಗೆ ಶಾಸಕರು, ಅಧಿಕಾರಿಗಳು, ಜಿಪಂ-ತಾಪಂ ಸದಸ್ಯರು ಯಾರೂ ಸ್ಪಂದಿಸುತ್ತಿಲ್ಲ.ಜನರು, ಮಕ್ಕಳ ಓಡಾಟಕ್ಕೂ ತೀವ್ರ ಸಮಸ್ಯೆಯಾಗಿದೆ.

ರಸ್ತೆಗೆ ಜಲ್ಲಿ ಹಾಕಿ ಹೋದವರು ಮತ್ತೆ ಈ ಕಡೆ ಬಂದಿಲ್ಲ.ವಾಹನ ಓಡಾಡುವಂತಿಲ್ಲ, ಕುಡಿಯೋಕೆ ನೀರಲ್ಲ ಹತ್ತಾರು ಸಮಸ್ಯೆಗಳಿವೆ.ನಮ್ಮ ಕಷ್ಟಕ್ಕೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ.ನೀವಾದ್ರು ನಮ್ಮ ಕಷ್ಟಕ್ಕೆ ಸ್ಪಂದಿಸಿ ಎಂದು ಮನವಿ ಮಾಡಿದ್ದಾರೆ.

ಸ್ಪಂದಿಸದಿದ್ದರೆ ಮುಂದಿನ ಎಲ್ಲಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಕೂಡ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು