5:21 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ರಸ್ತೆ ಗುಂಡಿಯಲ್ಲೂ ಹಣ ಗುಳುಂ: ಹೊಂಡ ಮುಚ್ಚದಿದ್ದರೂ ಗುತ್ತಿಗೆದಾರರ ಬಿಲ್ ಪಾಸ್ ಮಾಡುವ ಎಂಜಿನಿಯರ್ ಗಳು!

26/02/2022, 19:32

ರಂಜಿನಿ ಕುಟ್ಟಪ್ಪ ಪೊನ್ನಂಪೇಟೆ ಮಡಿಕೇರಿ

info.reporterkarnataka.com

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಿಂದ ಹಾಲೇರಿವರೆಗೆ ರಸ್ತೆಯ ಗುಂಡಿಗಳ ಮುಚ್ಚುವ ಕೆಲಸದಲ್ಲಿ ಅವ್ಯವಹಾರ ನಡೆದಿದೆ ಎಂದು ಕನ್ನಡ ರಕ್ಷಣಾ ವೇದಿಕೆ ಆರೋಪಿಸಿದರು.


ರಸ್ತೆ ಗುಂಡಿ ಮುಚ್ಚುವ ಕೆಲಸಕ್ಕೆ ಸರಕಾರದಿಂದ ಲಕ್ಷಾಂತರ ರೂ. ಬಿಡುಗಡೆಯಾಗಿದೆ. ಈ ಹಣ ಗುತ್ತಿಗೆದಾರರ ಪಾಲಾಗುತ್ತಿದೆ. ಈ ರಸ್ತೆಗಳನ್ನು ನೋಡಿಕೊಳ್ಳಲೆಂದು ಇಂಜಿನಿಯರ್ ಗಳಿಗೆ ನೇಮಿಸಿರುತ್ತಾರೆ. ಆದರೆ ಲೋಕೋಪಯೋಗಿ ಇಂಜಿನಿಯರ್ ಗಳು ಇದನ್ನೆಲ್ಲ ಮರೆತು ಗುತ್ತಿಗೆದಾರರು ಕೆಲಸ ಮಾಡದಿದ್ದರೂ  ಅವರಿಗೆ ಬಿಲ್ ಮಾಡುವ ಕೆಲಸ ನಡೆಸುತ್ತಿದ್ದಾರೆ. ಸರಿಯಾಗಿ ಗುಂಡಿ ಮುಚ್ಚುವ ಕೆಲಸ ಎಲ್ಲೂ ಆಗಿಲ್ಲ. ಹಾಗಾಗಿ ಇವರ ಮೇಲೆ ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮತ್ತು ಕೊಡಗು ಲೋಕೋಪಯೋಗಿ ಇಲಾಖೆಗೆ ಪತ್ರಿಕೆ ಮುಖಾಂತರ ಮನವಿ ಮಾಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಲೋಕಾಯುಕ್ತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ದೂರು ಕೊಡಲು ಕರವೇ ಕಾರ್ಯಕರ್ತರು ಸಿದ್ಧಗೊಳ್ಳುತ್ತಿದ್ದಾರೆ ಎಂದು  ಕರವೇ ಅಧ್ಯಕ್ಷರು ಫ್ರಾನ್ಸಿಸ್ ಡಿಸೋಜ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು