12:57 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ರಸ್ತೆ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ; ಕ್ರೋಧಗೊಂಡ ಶಾಸಕರಿಂದ ಕಾರ್ಯಕರ್ತನ ಆರೆಸ್ಟ್ !

27/09/2022, 19:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕುಡಚಿ ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿ ಕುರಿತು ಪ್ರಶ್ನಿಸಿದ ಕಾರ್ಯಕರ್ತರೊಬ್ಬರನ್ನು ಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಪೊಲೀಸರಿಗೆ ಹೇಳಿ ಬಂಧಿಸಿದ ಘಟನೆ ನಡೆದಿದೆ.

ಪಿ. ರಾಜೀವ್ ಅವರನ್ನು ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿಗಳ ಪ್ರಶ್ನೆಗೆ ಶಾಸಕ ಗರಂ.


ಭಾರತೀಯ ಜನತಾ ಪಕ್ಷ ಕುಡಚಿ ಮಂಡಲ ವತಿಯಿಂದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದಲ್ಲಿ ಕಾರ್ಯಕರ್ತರೊಬ್ಬರು ರಸ್ತೆಯ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ಶಾಸಕ ಪಿ. ರಾಜೀವ್ ಅವರು ಗರಂ ಆಗಿದ್ದರು. ಪ್ರಶ್ನೆ ಮಾಡಿದ ತಪ್ಪಿಗೆ ಕಾರ್ಯಕರ್ತರನ್ನು ತಕ್ಷಣವೇ ಪೊಲೀಸರಿಗೆ ಹೇಳಿ ಶಾಸಕ ರಾಜೀವ್ ಅರೆಸ್ಟ್ ಮಾಡಿದಸಿದರು.

ಕಾರ್ಯಕರ್ತರ ಮೇಲೆ ಕೇಸ್ ಮಾಡುವುದಾಗಿ ಅವಾಜ್ ಹಾಕಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು