6:51 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ರಸ್ತೆ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ; ಕ್ರೋಧಗೊಂಡ ಶಾಸಕರಿಂದ ಕಾರ್ಯಕರ್ತನ ಆರೆಸ್ಟ್ !

27/09/2022, 19:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕುಡಚಿ ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿ ಕುರಿತು ಪ್ರಶ್ನಿಸಿದ ಕಾರ್ಯಕರ್ತರೊಬ್ಬರನ್ನು ಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಪೊಲೀಸರಿಗೆ ಹೇಳಿ ಬಂಧಿಸಿದ ಘಟನೆ ನಡೆದಿದೆ.

ಪಿ. ರಾಜೀವ್ ಅವರನ್ನು ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿಗಳ ಪ್ರಶ್ನೆಗೆ ಶಾಸಕ ಗರಂ.


ಭಾರತೀಯ ಜನತಾ ಪಕ್ಷ ಕುಡಚಿ ಮಂಡಲ ವತಿಯಿಂದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದಲ್ಲಿ ಕಾರ್ಯಕರ್ತರೊಬ್ಬರು ರಸ್ತೆಯ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ಶಾಸಕ ಪಿ. ರಾಜೀವ್ ಅವರು ಗರಂ ಆಗಿದ್ದರು. ಪ್ರಶ್ನೆ ಮಾಡಿದ ತಪ್ಪಿಗೆ ಕಾರ್ಯಕರ್ತರನ್ನು ತಕ್ಷಣವೇ ಪೊಲೀಸರಿಗೆ ಹೇಳಿ ಶಾಸಕ ರಾಜೀವ್ ಅರೆಸ್ಟ್ ಮಾಡಿದಸಿದರು.

ಕಾರ್ಯಕರ್ತರ ಮೇಲೆ ಕೇಸ್ ಮಾಡುವುದಾಗಿ ಅವಾಜ್ ಹಾಕಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು