4:03 PM Thursday15 - May 2025
ಬ್ರೇಕಿಂಗ್ ನ್ಯೂಸ್
ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.…

ಇತ್ತೀಚಿನ ಸುದ್ದಿ

ರಸ್ತೆ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ; ಕ್ರೋಧಗೊಂಡ ಶಾಸಕರಿಂದ ಕಾರ್ಯಕರ್ತನ ಆರೆಸ್ಟ್ !

27/09/2022, 19:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕುಡಚಿ ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿ ಕುರಿತು ಪ್ರಶ್ನಿಸಿದ ಕಾರ್ಯಕರ್ತರೊಬ್ಬರನ್ನು ಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಪೊಲೀಸರಿಗೆ ಹೇಳಿ ಬಂಧಿಸಿದ ಘಟನೆ ನಡೆದಿದೆ.

ಪಿ. ರಾಜೀವ್ ಅವರನ್ನು ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿಗಳ ಪ್ರಶ್ನೆಗೆ ಶಾಸಕ ಗರಂ.


ಭಾರತೀಯ ಜನತಾ ಪಕ್ಷ ಕುಡಚಿ ಮಂಡಲ ವತಿಯಿಂದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದಲ್ಲಿ ಕಾರ್ಯಕರ್ತರೊಬ್ಬರು ರಸ್ತೆಯ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ಶಾಸಕ ಪಿ. ರಾಜೀವ್ ಅವರು ಗರಂ ಆಗಿದ್ದರು. ಪ್ರಶ್ನೆ ಮಾಡಿದ ತಪ್ಪಿಗೆ ಕಾರ್ಯಕರ್ತರನ್ನು ತಕ್ಷಣವೇ ಪೊಲೀಸರಿಗೆ ಹೇಳಿ ಶಾಸಕ ರಾಜೀವ್ ಅರೆಸ್ಟ್ ಮಾಡಿದಸಿದರು.

ಕಾರ್ಯಕರ್ತರ ಮೇಲೆ ಕೇಸ್ ಮಾಡುವುದಾಗಿ ಅವಾಜ್ ಹಾಕಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು