4:02 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಸ್ತೆ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ; ಕ್ರೋಧಗೊಂಡ ಶಾಸಕರಿಂದ ಕಾರ್ಯಕರ್ತನ ಆರೆಸ್ಟ್ !

27/09/2022, 19:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕುಡಚಿ ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿ ಕುರಿತು ಪ್ರಶ್ನಿಸಿದ ಕಾರ್ಯಕರ್ತರೊಬ್ಬರನ್ನು ಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಪೊಲೀಸರಿಗೆ ಹೇಳಿ ಬಂಧಿಸಿದ ಘಟನೆ ನಡೆದಿದೆ.

ಪಿ. ರಾಜೀವ್ ಅವರನ್ನು ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿಗಳ ಪ್ರಶ್ನೆಗೆ ಶಾಸಕ ಗರಂ.


ಭಾರತೀಯ ಜನತಾ ಪಕ್ಷ ಕುಡಚಿ ಮಂಡಲ ವತಿಯಿಂದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದಲ್ಲಿ ಕಾರ್ಯಕರ್ತರೊಬ್ಬರು ರಸ್ತೆಯ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ಶಾಸಕ ಪಿ. ರಾಜೀವ್ ಅವರು ಗರಂ ಆಗಿದ್ದರು. ಪ್ರಶ್ನೆ ಮಾಡಿದ ತಪ್ಪಿಗೆ ಕಾರ್ಯಕರ್ತರನ್ನು ತಕ್ಷಣವೇ ಪೊಲೀಸರಿಗೆ ಹೇಳಿ ಶಾಸಕ ರಾಜೀವ್ ಅರೆಸ್ಟ್ ಮಾಡಿದಸಿದರು.

ಕಾರ್ಯಕರ್ತರ ಮೇಲೆ ಕೇಸ್ ಮಾಡುವುದಾಗಿ ಅವಾಜ್ ಹಾಕಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು