3:47 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ರಸ್ತೆಗೆ ಕುಸಿದು ಬಿದ್ದ ಬೋಳೂರು ಸ್ಮಶಾನ ಆವರಣ ಗೋಡೆ: ತಕ್ಷಣ ತೆರವುಗೊಳಿಸಿದ ಕಾರ್ಪೊರೇಟರ್ ಜಗದೀಶ ಶೆಟ್ಟಿ

14/06/2021, 07:21

ಮಂಗಳೂರು(reporterkarnataka news): ಬೋಳೂರು ಸ್ಮಶಾನದ ಆವರಣ ಗೋಡೆ ಇಂದು ಮುಂಜಾನೆ  ಕುಸಿದು ಬಿದ್ದಿದ್ದು, ರಸ್ತೆಗೆ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.


ತಕ್ಷಣ ಸ್ಥಳೀಯ ಕಾರ್ಪೊರೇಟರ್ ಜಗದೀಶ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯ ನಡೆಸಿದರು.

ಆವರಣ ಗೋಡೆಯ ಅವಶೇಷ ರಸ್ತೆಗೆ ಬಿದ್ದಿರುವುದರಿಂದ ತೆರವು ಕಾರ್ಯಾಚರಣೆ ಸ್ವಲ್ಪ ವಿಳಂಬವಾಗುತ್ತಿದ್ದರೂ ಆಂಬುಲೆನ್ಸ್ ಸೇರಿದಂತೆ ಇತರ ವಾಹನಗಳ ಓಡಾಟ ಕಷ್ಟ ಸಾಧ್ಯವಾಗುತ್ತಿತ್ತು. ಆದರೆ ತಕ್ಷಣ ಸ್ಪಂದಿಸಿದ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಅವರು ತೆರವು ಕಾರ್ಯಾಚರಣೆ ನಡೆಸಿದರು.

ನಿದ್ದೆಗಣ್ಣಿನಲ್ಲಿದ್ದ ಕಾರ್ಮಿಕರು, ಸಾಮಾಜಿಕ ಕಾರ್ಯಕರ್ತರು ಜಗದೀಶ ಶೆಟ್ಟಿ ಅವರೊಂದಿಗೆ ಕೈಜೋಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು