6:20 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್: ಅಥಣಿ ತಾಲೂಕಿನ ಸಂಗಮೇಶ್ ಕದಂ ಹಾಗೂ ಮಾಂತೇಶ್ ಕದಂಗೆ ಚಿನ್ನದ ಪದಕ

26/08/2024, 17:32

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಸಿರುಗುಪ್ಪಿಯಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನ ಕಟ್ಟಾ ಮತ್ತು ಬಾಕ್ಸಿಂಗ್ ವಿಭಾಗದಲ್ಲಿ ಅಥಣಿ ತಾಲೂಕಿನ ಇಬ್ಬರೂ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಸಂಗಮೇಶ್ ಕದಂ ಹಾಗೂ ಮಾಂತೇಶ್ ಕದಂ ಪ್ರಥಮ ಬಹುಮಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.


ಸಂಗಮೇಶ್ ಕದಂ ಕಟ್ಟಾ ವಿಭಾಗದಲ್ಲಿ ಫಸ್ಟ್ ಪ್ರೈಸ್ ಗೋಲ್ಡ್ ಮೆಡಲ್ ಹಾಗೂ ಮಾಂತೇಶ್ ಕದಂ ಕಟ್ಟಾ ಫಸ್ಟ್ ಪ್ರೈಸ್ ಗೋಲ್ಡ್ ಮೆಡಲ್, ಕುಮಿಟೆ ಸೆಕೆಂಡ್ ಪ್ರೈಸ್ ಸಿಲ್ವರ್ ಮೆಡಲ್ ಪಡೆದಿದ್ದಾರೆ.
ಈ ಇಬ್ಬರು ವಿದ್ಯಾರ್ಥಿ ಗಳು ಪ್ರೀತಮ್ ಎಸ್. ಹೊಣಕಂಡಿ, ಸುಮಿತ್ ಹನಕಂಡಿ, ಪ್ರಕಾಶ್ ಲೋನಾರಿ, ಅಲಿ ಅವರ ಶಿಷ್ಯರು.

ಇತ್ತೀಚಿನ ಸುದ್ದಿ

ಜಾಹೀರಾತು