2:24 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್: ಅಥಣಿ ತಾಲೂಕಿನ ಸಂಗಮೇಶ್ ಕದಂ ಹಾಗೂ ಮಾಂತೇಶ್ ಕದಂಗೆ ಚಿನ್ನದ ಪದಕ

26/08/2024, 17:32

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಸಿರುಗುಪ್ಪಿಯಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನ ಕಟ್ಟಾ ಮತ್ತು ಬಾಕ್ಸಿಂಗ್ ವಿಭಾಗದಲ್ಲಿ ಅಥಣಿ ತಾಲೂಕಿನ ಇಬ್ಬರೂ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಸಂಗಮೇಶ್ ಕದಂ ಹಾಗೂ ಮಾಂತೇಶ್ ಕದಂ ಪ್ರಥಮ ಬಹುಮಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.


ಸಂಗಮೇಶ್ ಕದಂ ಕಟ್ಟಾ ವಿಭಾಗದಲ್ಲಿ ಫಸ್ಟ್ ಪ್ರೈಸ್ ಗೋಲ್ಡ್ ಮೆಡಲ್ ಹಾಗೂ ಮಾಂತೇಶ್ ಕದಂ ಕಟ್ಟಾ ಫಸ್ಟ್ ಪ್ರೈಸ್ ಗೋಲ್ಡ್ ಮೆಡಲ್, ಕುಮಿಟೆ ಸೆಕೆಂಡ್ ಪ್ರೈಸ್ ಸಿಲ್ವರ್ ಮೆಡಲ್ ಪಡೆದಿದ್ದಾರೆ.
ಈ ಇಬ್ಬರು ವಿದ್ಯಾರ್ಥಿ ಗಳು ಪ್ರೀತಮ್ ಎಸ್. ಹೊಣಕಂಡಿ, ಸುಮಿತ್ ಹನಕಂಡಿ, ಪ್ರಕಾಶ್ ಲೋನಾರಿ, ಅಲಿ ಅವರ ಶಿಷ್ಯರು.

ಇತ್ತೀಚಿನ ಸುದ್ದಿ

ಜಾಹೀರಾತು