1:55 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್: ಅಥಣಿ ತಾಲೂಕಿನ ಸಂಗಮೇಶ್ ಕದಂ ಹಾಗೂ ಮಾಂತೇಶ್ ಕದಂಗೆ ಚಿನ್ನದ ಪದಕ

26/08/2024, 17:32

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಸಿರುಗುಪ್ಪಿಯಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನ ಕಟ್ಟಾ ಮತ್ತು ಬಾಕ್ಸಿಂಗ್ ವಿಭಾಗದಲ್ಲಿ ಅಥಣಿ ತಾಲೂಕಿನ ಇಬ್ಬರೂ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಸಂಗಮೇಶ್ ಕದಂ ಹಾಗೂ ಮಾಂತೇಶ್ ಕದಂ ಪ್ರಥಮ ಬಹುಮಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.


ಸಂಗಮೇಶ್ ಕದಂ ಕಟ್ಟಾ ವಿಭಾಗದಲ್ಲಿ ಫಸ್ಟ್ ಪ್ರೈಸ್ ಗೋಲ್ಡ್ ಮೆಡಲ್ ಹಾಗೂ ಮಾಂತೇಶ್ ಕದಂ ಕಟ್ಟಾ ಫಸ್ಟ್ ಪ್ರೈಸ್ ಗೋಲ್ಡ್ ಮೆಡಲ್, ಕುಮಿಟೆ ಸೆಕೆಂಡ್ ಪ್ರೈಸ್ ಸಿಲ್ವರ್ ಮೆಡಲ್ ಪಡೆದಿದ್ದಾರೆ.
ಈ ಇಬ್ಬರು ವಿದ್ಯಾರ್ಥಿ ಗಳು ಪ್ರೀತಮ್ ಎಸ್. ಹೊಣಕಂಡಿ, ಸುಮಿತ್ ಹನಕಂಡಿ, ಪ್ರಕಾಶ್ ಲೋನಾರಿ, ಅಲಿ ಅವರ ಶಿಷ್ಯರು.

ಇತ್ತೀಚಿನ ಸುದ್ದಿ

ಜಾಹೀರಾತು