4:00 AM Friday10 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಸಮಸ್ಯೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನವರಿ 8ರಂದು ಸಭೆ

07/01/2024, 23:02

ಉಡುಪಿ(reporterkarnataka.com): ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 ಎ (ಮಲ್ಪೆ- ಹೆಬ್ರಿ) ಯ ವಿವಿಧ ಸಮಸ್ಯೆಗಳು ಹಾಗೂ ಭೂ ಸ್ವಾಧೀನ ವಿಳಂಬ ಹಾಗೂ ಕಾಮಗಾರಿಗಳ ಪ್ರಗತಿಯ ಬಗ್ಗೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ಜನವರಿ 8 ರಂದು ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಮಲ್ಪೆ ಹೆಬ್ರಿ ರಾಷ್ಟ್ರೀಯ ಹೆದ್ದಾರಿಯ ಭೂ ಸ್ವಾಧೀನ ಪ್ರಕ್ರಿಯೆಯ ವಿಳಂಬ, ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಸಭೆಯಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರ ಕಂಪೆನಿಯ ಪ್ರತಿನಿಧಿಗಳು, ನಗರ ಸಭಾ ಸದಸ್ಯರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು