4:53 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ರಾಷ್ಟ್ರಿಯ ಲೋಕ್ ಅದಾಲತ್’ 905 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ

24/08/2024, 18:01

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ 905 ಪ್ರಕರಣಗಳು ಈಗಾಗಲೇ ರಾಜಿ ಸಂಧಾನದ ಮೂಲಕ ಮುಕ್ತವಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.
ಪತ್ರಿಕಾಗೋಷ್ಠಿ ಮಾತನಾಡಿದ ಅವರು, ಎರಡು
ಜಿಲ್ಲೆಗಳಲ್ಲಿ 31 ನ್ಯಾಯಾಲಯಗಳಲ್ಲಿ ಒಟ್ಟು 59434 ಪ್ರಕರಣಗಳು ಬಾಕಿ ಇದ್ದು ಅವುಗಳಲ್ಲಿ ಈಗಾಗಲೇ 4109 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ ಸಲುವಾಗಿ ಗುರಿತಿಸಲಾಗಿದೆ ಎಂದು ತಿಳಿಸಿದರು.
ಸದರಿ ಮುಕ್ತಾಯವಾದಗಳ ಪ್ರಕರಣಗಳ ಪೈಕಿ 47 ಚೆಕ್ ಬೌನ್ಸ್ ಪ್ರಕರಣಗಳು 8 ಪಾಲು ವಿಭಾಗದ, 6 ಹಣ ವಸೂಲಾತಿ 2 ಬ್ಯಾಂಕ್ ಪ್ರಕರಣಗಳು 4 ಮೋಟಾರು ವಾಹನ ಪರಿಹಾರ ಪ್ರಕರಣಗಳು 11 ಇತರೆ ಸಿವಿಲ್ ಪ್ರಕರಣಗಳು ಸೇರಿವೆ.
ಅದರಂತೆ 150 ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಅರ್ಜಿಗಳು 623 ದಂಡ ವಿಧಿಸಿದ ಮುಕ್ತಾಯಗೊಳಿಸಬಹುದಾದ ಅಪರಾಧಿ ಪ್ರಕರಣಗಳು ಇರುತ್ತವೆ.
14 ಸೆಪ್ಟೆಂಬರ್ ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಈ ಹಿಂದಿನ ಲೋಕ ಅದಾಲತ್ ನಲ್ಲಿ ರಾಜಿ ಸಂಧಾನ ಮೂಲಕ ಮುಕ್ತಗೊಳಿಸಿದ 1,25,442 ಪ್ರಕಣಗಳಿಗಿಂತ ಹೆಚ್ಚು ಪ್ರಕರಣಗಳನ್ನು ಈ ಬಾರಿಯ ಲೋಕ ಅದಾಲತ್ ನಲ್ಲಿ ಗುರಿ ಸಾಧಿಸುವ ಹೊಂದಿರುತ್ತೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು