7:00 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿ ರದ್ದು: ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಎನ್ ಎಸ್ ಯುಐ ಸಂಭ್ರಮಾಚರಣೆ

08/07/2023, 22:13

ಮಂಗಳೂರು(reporterlarnataka.com):ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಕರ್ನಾಟಕ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ರದ್ದುಗೊಳಿಸಿರುವುದನ್ನು ಬೆಂಬಲಿಸಿ ನಗರದ ಮಲ್ಲಿಕಟ್ಟೆಯ ಇಂದಿರಾ ಭವನದ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.


ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಸಿಹಿತಿಂಡಿ ಹಂಚಿ, ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಎನ್ ಎಸ್ ಯುಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು