12:06 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ?

20/12/2024, 21:21

ಬೆಳಗಾವಿ(reporterkarnataka.com): ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಬಳಿಕ ಪೊಲೀಸ್ ವಾಹನದಲ್ಲಿ ರಾತ್ರಿಯಿಡೀ ಸುತ್ತಾಟ ನಡೆಸಿದ ಬಗ್ಗೆ ಬೆಳಕಿಗೆ ಬಂದಿದೆ.
ಸುರಕ್ಷತೆಯ ದೃಷ್ಟಿಯಿಂದ ಸಿ.ಟಿ. ರವಿ ಅವರನ್ನು ಪೊಲೀಸ್ ವಾಹನದಲ್ಲಿ ಸುತ್ತಾಟ ನಡೆಸಬೇಕಾಯಿತು ಎಂದು ಬೆಳಗಾವಿ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ತಿಳಿಸಿದ್ದಾರೆ.

ಸಿ.ಟಿ. ರವಿ ಅವರ ಬಂಧನವಾದ ಬಳಿಕ ಬಹಳಷ್ಟು ಬೆಂಬಲಿಗರು ಗುಂಪು ಸೇರತೊಡಗಿದರು. ಅವರನ್ನು ಬೇರೆ ಬೇರೆ ಠಾಣೆಗೆ ವರ್ಗಾಯಿಸಲಾಯಿತು. ಗೊಂದಲ ಉಂಟಾಗಬಾರದು ಎನ್ನುವ ಕಾರಣಕ್ಕೆ ಅವರನ್ನು ವಾಹನದಲ್ಲಿ ಸುತ್ತಾಟ ನಡೆಸಬೇಕಾಯಿತು ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು