5:46 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡಿ: ಮುಖ್ಯಮಂತ್ರಿಗೆ ಶಾಸಕ ವೆಂಕಟರಾವ್ ನಾಡಗೌಡ ಪತ್ರ

30/05/2021, 10:32

ಸಿಂಧನೂರು( reporterkarnataka news):ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದೆನೆಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.

ಈ ಹಿಂದೆ ರಾಯಚೂರು ಜಿಲ್ಲೆಗೆ ಬಂದಂತಹ ಐಐಟಿ ಯನ್ನು ಧಾರವಾಡ ಕ್ಕೆ ಮತ್ತು ಕಲಬುರಗಿ ಗೆ ಇಎಸ್ಐ ಹಾಗೂ ಜೈದೇವ ಹೃದ್ರೋಗ ಆಸ್ಪತ್ರೆಯನ್ನು ನೀಡಲಾಗಿದೆ. ಆದರೆ ರಾಯಚೂರು ಜಿಲ್ಲೆಗೆ ಮಾತ್ರ ಯಾವುದೇ ಆಸ್ಪತ್ರೆಗಳನ್ನು ನೀಡುತ್ತಿಲ್ಲ. ಅದಕ್ಕಾಗಿ ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಬೋಯಿಂಗ್ ಆಸ್ಪತ್ರೆಯನ್ನು ಮಂಜೂರು ಮಾಡಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು