7:26 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡಿ: ಮುಖ್ಯಮಂತ್ರಿಗೆ ಶಾಸಕ ವೆಂಕಟರಾವ್ ನಾಡಗೌಡ ಪತ್ರ

30/05/2021, 10:32

ಸಿಂಧನೂರು( reporterkarnataka news):ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದೆನೆಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.

ಈ ಹಿಂದೆ ರಾಯಚೂರು ಜಿಲ್ಲೆಗೆ ಬಂದಂತಹ ಐಐಟಿ ಯನ್ನು ಧಾರವಾಡ ಕ್ಕೆ ಮತ್ತು ಕಲಬುರಗಿ ಗೆ ಇಎಸ್ಐ ಹಾಗೂ ಜೈದೇವ ಹೃದ್ರೋಗ ಆಸ್ಪತ್ರೆಯನ್ನು ನೀಡಲಾಗಿದೆ. ಆದರೆ ರಾಯಚೂರು ಜಿಲ್ಲೆಗೆ ಮಾತ್ರ ಯಾವುದೇ ಆಸ್ಪತ್ರೆಗಳನ್ನು ನೀಡುತ್ತಿಲ್ಲ. ಅದಕ್ಕಾಗಿ ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಬೋಯಿಂಗ್ ಆಸ್ಪತ್ರೆಯನ್ನು ಮಂಜೂರು ಮಾಡಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು