2:58 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಪರಿಶ್ರಮ: ಕ್ಷೇತ್ರದಲ್ಲಿ ಪ್ರಗತಿ, ಹಲವು ಜನಪರ ಯೋಜನೆ ಕಾರ್ಯಗತ

01/08/2021, 08:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಗ್ರಾಮೀಣ ಪ್ರದೇಶದಲ್ಲಿ ಬಹಳ ಫೇಮಸ್. ಇದಕ್ಕೆಲ್ಲ ಕಾರಣ ಅವರ ಜನಪರ ನಿಲುವು ಹಾಗೂ ಜನಪರ ಯೋಜನೆಯಾಗಿದೆ. ಶಾಸಕರು ಕ್ಷೇತ್ರದ ಅಭಿವೃದ್ಧಿಗಾಗಿ ಕೊರೊನಾದ ಕಷ್ಟಕಾಲದ ನಡುವೆಯೂ ಸ್ವಲ್ಪ ವಿಶ್ರಾಂತಿ ಇಲ್ಲದೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕ್ಷೇತ್ರದುದ್ಧಕ್ಕೂ ಜನರಾಡಿಕೊಳ್ಳುತ್ತಿದ್ದಾರೆ.

ಶಾಸಕರ ಸ್ಥಳೀಯ ಅನುದಾನದಡಿ 43.50 ಲಕ್ಷ ರೂ ವೆಚ್ಚದಲ್ಲಿ 5 ಶಾಲಾ ಕೊಠಡಿ ಉದ್ಘಾಟನೆ ನಡೆದಿದೆ.

ನಬಾರ್ಡ್ ಅನುದಾನದಡಿಯಲ್ಲಿ 38 ಲಕ್ಷ  ರೂ.ವೆಚ್ಚದಲ್ಲಿ ಪಶು ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ.

ಸಿಡಿಲು ಬಡಿದು ಮೃತರಾದ ಜಿಂದಮ್ಮ ಗಂಜಮ್ ಶರವಲೀ ಕುಟುಂಬಕ್ಕೆ ಶಾಸಕರು 5 ಲಕ್ಷ ರೂ. ಪರಿಹಾರ ಒದಗಿಸಿದ್ದಾರೆ. ಜೆ ಮಲ್ಲಪೂರ ಗ್ರಾಮದಲ್ಲಿ ಕೆಕೆಆರ್ ಡಿಬಿ ಅನುದಾನದಡಿ 10.50 ಲಕ್ಷ ರೂ. ವೆಚ್ಚದಲ್ಲಿ  ಶಾಲಾ ಕೊಠಡಿ ಉದ್ಘಾಟನೆ ನಡೆದಿದೆ. ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ವಿತರಣೆ ನಡೆದಿದೆ. ಇದೆಲ್ಲ ಶಾಸಕರ ಜನಪರ ಕಾರ್ಯವೈಖರಿ ಎಂದು ಕ್ಷೇತ್ರದ ಜನತೆ ಹೇಳಿಕೊಳ್ಳುತ್ತಿದ್ದಾರೆ. 

ಸಂದರ್ಭದಲ್ಲಿ ಅಧಿಕಾರಿಗಳು  ಊರಿನ ಹಿರಿಯ ಮುಖಂಡರು, ಗ್ರಾಪಂ, ಅಧ್ಯಕ್ಷರು, ಸದಸ್ಯರು ಸುತ್ತ ಮುತ್ತಲಿನ ಹಿರಿಯ ಮುಖಂಡರು ಗ್ರಾಮಸ್ಥರು  ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು