12:49 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಪರಿಶ್ರಮ: ಕ್ಷೇತ್ರದಲ್ಲಿ ಪ್ರಗತಿ, ಹಲವು ಜನಪರ ಯೋಜನೆ ಕಾರ್ಯಗತ

01/08/2021, 08:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಗ್ರಾಮೀಣ ಪ್ರದೇಶದಲ್ಲಿ ಬಹಳ ಫೇಮಸ್. ಇದಕ್ಕೆಲ್ಲ ಕಾರಣ ಅವರ ಜನಪರ ನಿಲುವು ಹಾಗೂ ಜನಪರ ಯೋಜನೆಯಾಗಿದೆ. ಶಾಸಕರು ಕ್ಷೇತ್ರದ ಅಭಿವೃದ್ಧಿಗಾಗಿ ಕೊರೊನಾದ ಕಷ್ಟಕಾಲದ ನಡುವೆಯೂ ಸ್ವಲ್ಪ ವಿಶ್ರಾಂತಿ ಇಲ್ಲದೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕ್ಷೇತ್ರದುದ್ಧಕ್ಕೂ ಜನರಾಡಿಕೊಳ್ಳುತ್ತಿದ್ದಾರೆ.

ಶಾಸಕರ ಸ್ಥಳೀಯ ಅನುದಾನದಡಿ 43.50 ಲಕ್ಷ ರೂ ವೆಚ್ಚದಲ್ಲಿ 5 ಶಾಲಾ ಕೊಠಡಿ ಉದ್ಘಾಟನೆ ನಡೆದಿದೆ.

ನಬಾರ್ಡ್ ಅನುದಾನದಡಿಯಲ್ಲಿ 38 ಲಕ್ಷ  ರೂ.ವೆಚ್ಚದಲ್ಲಿ ಪಶು ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ.

ಸಿಡಿಲು ಬಡಿದು ಮೃತರಾದ ಜಿಂದಮ್ಮ ಗಂಜಮ್ ಶರವಲೀ ಕುಟುಂಬಕ್ಕೆ ಶಾಸಕರು 5 ಲಕ್ಷ ರೂ. ಪರಿಹಾರ ಒದಗಿಸಿದ್ದಾರೆ. ಜೆ ಮಲ್ಲಪೂರ ಗ್ರಾಮದಲ್ಲಿ ಕೆಕೆಆರ್ ಡಿಬಿ ಅನುದಾನದಡಿ 10.50 ಲಕ್ಷ ರೂ. ವೆಚ್ಚದಲ್ಲಿ  ಶಾಲಾ ಕೊಠಡಿ ಉದ್ಘಾಟನೆ ನಡೆದಿದೆ. ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ವಿತರಣೆ ನಡೆದಿದೆ. ಇದೆಲ್ಲ ಶಾಸಕರ ಜನಪರ ಕಾರ್ಯವೈಖರಿ ಎಂದು ಕ್ಷೇತ್ರದ ಜನತೆ ಹೇಳಿಕೊಳ್ಳುತ್ತಿದ್ದಾರೆ. 

ಸಂದರ್ಭದಲ್ಲಿ ಅಧಿಕಾರಿಗಳು  ಊರಿನ ಹಿರಿಯ ಮುಖಂಡರು, ಗ್ರಾಪಂ, ಅಧ್ಯಕ್ಷರು, ಸದಸ್ಯರು ಸುತ್ತ ಮುತ್ತಲಿನ ಹಿರಿಯ ಮುಖಂಡರು ಗ್ರಾಮಸ್ಥರು  ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು