12:47 PM Sunday30 - June 2024
ಬ್ರೇಕಿಂಗ್ ನ್ಯೂಸ್
ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್… ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ… ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ… ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ… ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಣೆ; ನಾಳೆ ಶಾಲೆಗಳಿಗೆ ರಜೆ

ಇತ್ತೀಚಿನ ಸುದ್ದಿ

ರಾಯಚೂರು: ಹೃದಯಾಘಾತದಿಂದ ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; 6 ಮಂದಿ ವಿರುದ್ಧ ಪ್ರಕರಣ ದಾಖಲು

28/06/2024, 18:47

ಶಿವು ರಾಠೋಡ ರಾಯಚೂರು

info.reporterkarnataka@gmail.com

ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.


ರೋಗಿ ಮೊಹಮದ್ ಹಮೀದ್ ಎಂಬವರನ್ನು ಖಾಸಗಿ ಆಸ್ಪತ್ರೆಗೆ ದಾಖಸಿಲಾಗಿತ್ತು. ಆಸ್ಪತ್ರೆ ಸಿಬ್ಬಂದಿಗಳು ಚಿಕಿತ್ಸೆ ನೀಡಲು ಆರಂಭಿಸಿದ್ದಾರೆ. ಆದರೆ, ಹಮೀದ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದು, ಹಮೀದ್ ಕುಟುಂಬಸ್ಥರು ಆಸ್ಪತ್ರೆಯಲ್ಲಿ ಗಲಾಟೆ ಮಾಡಿ, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಖುರ್ಚಿ, ಮೇಜುಗಳನ್ನು ಮುರಿದು ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ರಾಯಚೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಮೀದ್ ಅವರ ಸಂಬಂಧಿಗಳಾದ 6 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು