5:15 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ ಶಾಲೆ- ಪಿಯು ಕಾಲೇಜಿಗೆ ರಜೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

01/07/2026, 21:11

ಮಂಗಳೂರು(reporterkarnataka.com): ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಮಕ್ಕಳು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಜಿಲ್ಲಾಡಳಿತ ನಾಳೆ(ಗುರುವಾರ)ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ.
ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ‌. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರುವಂತೆ ಮತ್ತು ವಿಪತ್ತು ನಿರ್ವಹಣೆಯನ್ನು ಚಾಚು ತಪ್ಪದೆ ನಿರ್ವಹಿಸುವಂತೆ ಆದೇಶಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು