2:32 PM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ

17/01/2022, 11:00

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಆರದಿರಲಿ ಬದುಕು ಆರಾಧನ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನ ಮಕ್ಕಳ
ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಗರದ ಹೊರವಲಯದ ನಿರ್ವಿಕಲ್ಪ ಹಾಲ್ ನಲ್ಲಿ ನಡೆಯಿತು.



ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯ ಕೆ.ಟಿ. ಸುವರ್ಣ ಉದ್ಘಾಟಿಸಿದರು. ಭಗತ್ ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ನಟಿ ಆರಾಧನ ಭಟ್, ನಾಗರಾಜ ಶೆಟ್ಟಿ ಅಂಬೂರಿ, ದೇವಿ ಪ್ರಸಾದ್ ಶೆಟ್ಟಿ, ವಿವೇಕ್ ಪ್ರಭು, ಅಭಿಷೇಕ್ ಶೆಟ್ಟಿ,  ಪ್ರಸಾದ್ ಉಡುಪಿ, ಡಾ.ಶೇಖರ 

ಅಜೆಕಾರು,ವಿಜಯ ಕುಮಾರ್ ಜೈನ್, ನಟರಾಜ್ ತೊಕ್ಕೊಟ್ಟು, ಆಶಾ ನಟರಾಜ್,ದೇವಿಪ್ರಸಾದ್ ಉಪಸ್ಥಿತರಿದ್ದರು ನಟರಾಜ್ ಸ್ವಾಗತಿಸಿದರು. ಪದ್ಮಶ್ರೀ ಭಟ್ ನಿಡ್ಡೋಡಿ ಪ್ರಸ್ತಾವನೆ ಮಾಡಿದರು. ಜೀವನ್ ಕುಮಾರ್ ತೊಕ್ಕೊಟ್ಟು ಕಾರ್ಯಕ್ರಮ ನಿರೂಪಿಸಿದರು. ಆಶಾ ಮಂಗಳೂರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು