5:09 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ

24/11/2024, 13:50

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ.
ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂಸ್ಥೆಯ ಐಡೆಂಟಿಟಿ ಕಾರ್ಡ್ ವಾಪಸ್ ಮಾಡುವಂತೆ ಮೊಬೈಲ್ ಫೋನ್ ಹಾಗೂ ವಾಟ್ಸಾಪ್ ಮೆಸೇಜ್ ಮೂಲಕ ವಿನಂತಿಸಿದರೂ ಅವರು ಐಡಿ ಕಾರ್ಡ್ ವಾಪಸ್ ಕೊಡದೆ ವಂಚಿಸಿದ್ದಾರೆ. ಇದೀಗ ವಿವೇಕ್ ನಾಯಕ್ ಅವರು ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಆದುದರಿಂದ
ರಿಪೋರ್ಟರ್ ಕರ್ನಾಟಕ ಹೆಸರಿನಲ್ಲಿ ಸಾರ್ವಜನಿಕರು
ಯಾರೂ ಅವರ ಜತೆ ಹಣಕಾಸಿನ ವ್ಯವಹಾರ ಅಥವಾ ಇತರ ಯಾವುದೇ ವ್ಯವಹಾರ ಮಾಡಬಾರದಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು