4:15 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ

22/11/2024, 13:40

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ.
ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂಸ್ಥೆಯ ಐಡೆಂಟಿಟಿ ಕಾರ್ಡ್ ವಾಪಸ್ ಮಾಡುವಂತೆ ಮೊಬೈಲ್ ಫೋನ್ ಹಾಗೂ ವಾಟ್ಸಾಪ್ ಮೆಸೇಜ್ ಮೂಲಕ ವಿನಂತಿಸಿದರೂ ಅವರು ಐಡಿ ಕಾರ್ಡ್ ವಾಪಸ್ ಕೊಡದೆ ವಂಚಿಸಿದ್ದಾರೆ. ಇದೀಗ ವಿವೇಕ್ ನಾಯಕ್ ಅವರು ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಆದುದರಿಂದ
ರಿಪೋರ್ಟರ್ ಕರ್ನಾಟಕ ಹೆಸರಿನಲ್ಲಿ ಸಾರ್ವಜನಿಕರು
ಯಾರೂ ಅವರ ಜತೆ ಹಣಕಾಸಿನ ವ್ಯವಹಾರ ಅಥವಾ ಇತರ ಯಾವುದೇ ವ್ಯವಹಾರ ಮಾಡಬಾರದಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು