2:57 PM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ

22/11/2024, 13:40

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ.
ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂಸ್ಥೆಯ ಐಡೆಂಟಿಟಿ ಕಾರ್ಡ್ ವಾಪಸ್ ಮಾಡುವಂತೆ ಮೊಬೈಲ್ ಫೋನ್ ಹಾಗೂ ವಾಟ್ಸಾಪ್ ಮೆಸೇಜ್ ಮೂಲಕ ವಿನಂತಿಸಿದರೂ ಅವರು ಐಡಿ ಕಾರ್ಡ್ ವಾಪಸ್ ಕೊಡದೆ ವಂಚಿಸಿದ್ದಾರೆ. ಇದೀಗ ವಿವೇಕ್ ನಾಯಕ್ ಅವರು ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಆದುದರಿಂದ
ರಿಪೋರ್ಟರ್ ಕರ್ನಾಟಕ ಹೆಸರಿನಲ್ಲಿ ಸಾರ್ವಜನಿಕರು
ಯಾರೂ ಅವರ ಜತೆ ಹಣಕಾಸಿನ ವ್ಯವಹಾರ ಅಥವಾ ಇತರ ಯಾವುದೇ ವ್ಯವಹಾರ ಮಾಡಬಾರದಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು