8:44 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ

18/02/2025, 00:24

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ.
ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂಸ್ಥೆಯ ಐಡೆಂಟಿಟಿ ಕಾರ್ಡ್ ವಾಪಸ್ ಮಾಡುವಂತೆ ಮೊಬೈಲ್ ಫೋನ್ ಹಾಗೂ ವಾಟ್ಸಾಪ್ ಮೆಸೇಜ್ ಮೂಲಕ ವಿನಂತಿಸಿದರೂ ಅವರು ಐಡಿ ಕಾರ್ಡ್ ವಾಪಸ್ ಕೊಡದೆ ವಂಚಿಸಿದ್ದಾರೆ. ಇದೀಗ ವಿವೇಕ್ ನಾಯಕ್ ಅವರು ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಆದುದರಿಂದ ರಿಪೋರ್ಟರ್ ಕರ್ನಾಟಕ ಹೆಸರಿನಲ್ಲಿ ಸಾರ್ವಜನಿಕರು ಯಾರೂ ಅವರ ಜತೆ ಹಣಕಾಸಿನ ವ್ಯವಹಾರ ಅಥವಾ ಇತರ ಯಾವುದೇ ವ್ಯವಹಾರ ಮಾಡಬಾರದಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು