4:38 AM Saturday18 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ ಸಿಬ್ಬಂದಿಗಳ ಕಾರ್ಯಾಚರಣೆ

15/05/2025, 16:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮರ ಕಡಿಯುವ ಸಂದರ್ಭದಲ್ಲಿ ಕೊಂಬೆ ಮುರಿದು ಎರಡು ಕೊಂಬೆಗಳ ಮಧ್ಯೆ ಅಪಾಯಕಾರಿ ಸ್ಥಿತಿಯಲ್ಲಿ
ಸಿಲುಕಿ ಒದ್ದಾಡುತ್ತಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.


ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ದೇವಸ್ಥಾನಕ್ಕೆ ಸಂಬಂಧಿಸಿದ ಹುಣಸೇ ಮರವನ್ನು ಕಡಿಯುವ ಸಂದರ್ಭ ಭಯಾನಕ ಘಟನೆ ಸಂಭವಿಸಿದೆ. ಮರದ ಮೇಲೆ ಹತ್ತಿ ಕೆಲಸ ಮಾಡುತ್ತಿದ್ದ ಸಯ್ಯದ್ ಎಂಬ ವ್ಯಕ್ತಿ, ಮರದ ಎರಡು ಕೊಂಬೆಗಳ ಮಧ್ಯೆ ಏಕಾಏಕಿ ಮುರಿದು ಬಿದ್ದ ಕೊಂಬೆಯಲ್ಲಿ ಸಿಲುಕಿಕೊಂಡಿದ್ದರು.
ಮರದ ತುದಿಯಲ್ಲಿ ಸಿಲುಕಿಕೊಂಡು ತಾಸಿಗೂ ಹೆಚ್ಚು ಹೊತ್ತು ನರಳಾಡುತ್ತಿದ್ದರು. ನಂತರ ಅಗ್ನಿಶಾಮಕ ದಳದ ನೆರವಿನಿಂದ ರಕ್ಷಣಾ ಕಾರ್ಯ ನಡೆಯಿತು. ಸಯ್ಯದ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲು ಮತ್ತು ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣ ಕಡೂರು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು