5:45 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಹೆಚ್ಚುತ್ತಿರುವ ಕೊರೊನಾ ಸೋಂಕು: ರಾಜ್ಯದಲ್ಲಿ  ನಾಳೆಯಿಂದ 14 ದಿನ ಮತ್ತೆ ಲಾಕ್‍ಡೌನ್

26/04/2021, 09:18

ಬೆಂಗಳೂರು(reporterkarnataka news):

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ

ಸೋಂಕು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಏ.27ರ ರಾತ್ರಿಯಿಂದ ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.

14 ದಿನಗಳ ಲಾಕ್‍ಡೌನ್ ಬಳಿಕವೂ ಪರಿಸ್ಥಿತಿ ಸುಧಾರಿಸದೇ ಇದ್ದರೆ ಮತ್ತೆ ಅವಲೋಕನ ನಡೆಸಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಲಾಕ್ ಡೌನ್ ಅವಧಿ ಸಂದರ್ಭ ಬೆಳಗ್ಗೆ 6ರಿಂದ 10 ಗಂಟೆ ವರೆಗೆ ಅಗತ್ಯ ಸೇವೆಗಳಿಗೆ ವಿನಾಯಿತಿ ನಿಡಲಾಗಿದೆ. ಕೃಷಿ, ಮೆಡಿಕಲ್ ಸೇರಿ ಅಗತ್ಯ ಸೇವೆಗಳು ಎಂದಿನಂತೆ ಇರುತ್ತದೆ. ಬಹುತೇಕ ಈಗಿರುವ ರೀತಿಯಲ್ಲೇ ಕಪ್ರ್ಯೂ ಇರುತ್ತದೆ. ಯಾವುದೇ ವಾಹನ ಸಂಚಾರ ಇರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು