7:18 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ರೋಲ್ಸ್ ರಾಯ್ ಕಂಪನಿಯಲ್ಲಿ ನೌಕರಿ ಗಿಟ್ಟಿಸಿದ ರಿತು ಪರ್ಣಗೆ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಸನ್ಮಾನ

14/07/2025, 22:33

ಮಂಗಳೂರು(reporterkarnataka.com): ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ, ವಿಶ್ವದ ಪ್ರತಿಷ್ಠಿತ “Rolls Royce” ಕಂಪೆನಿಯಲ್ಲಿ ಕೆಲಸ ಗಿಟ್ಟಿಸಿಕೊಂಡ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ “ರಿತುಪರ್ಣ” ರವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.


ಅತೀ ಕಿರಿಯ ವಯಸ್ಸಿನಲ್ಲಿ ತನ್ನ ಕನಸಿನಂತೆ “Rolls Royce” ಕಂಪೆನಿಯಲ್ಲಿ ಕೆಲಸ ಪಡೆಯಲು ಯಶಸ್ವಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಕೀರ್ತಿ ತರುವ ಮೂಲಕ ವಿದ್ಯಾರ್ಥಿ ಸಮುದಾಯಕ್ಕೂ ಪ್ರೇರಣೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು