5:35 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

Mangalore : ಕಷ್ಟದಲ್ಲಿದ್ದ 350ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಿದ ಕೋಸ್ಟಲ್‌ವುಡ್ ನಟ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡ

14/05/2021, 21:28

ಮಂಗಳೂರು (Reporter Karnataka News)

ಕೋಸ್ಟಲ್ ವುಡ್ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡದಿಂದ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟದಲ್ಲಿದ್ದ ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಕಾವೂರು, ಕೋಡಿಕಲ್, ಬೋಳೂರು, ಉರ್ವ, ಬಜಾಲ್, ಜಲ್ಲಿಗುಡ್ಡೆ, ಫೈಸಲ್‌ನಗರ, ಸುರತ್ಕಲ್, ಕೊಡಿಯಾಲ್ ಬೈಲ್, ಕುದ್ರೋಳಿ, ಮಂಗಳಾದೇವಿ, ಪಾಂಡೇಶ್ವರ, ಉರ್ವ ಸ್ಟೋರ್ ಸೇರಿದಂತೆ ಮಂಗಳೂರು ನಗರದಾದ್ಯಂತ ಅತಿ ಕಷ್ಟದಲ್ಲಿರುವ ಕುಟುಂಬಗಳಿಗೆ ರೇಶನ್ ಕಿಟ್‌ಗಳನ್ನು ಹಂಚಲಾಯಿತು.

ಸಾವಿರಕ್ಕೂ ಅಧಿಕ ಕರೆಗಳು ತಂಡಕ್ಕೆ ಬಂದಿದ್ದು, ಬಹುತೇಕ ಕುಟುಂಬಗಳಿಗೆ ಕಿಟ್ ವಿತರಿಸುವ ಪ್ರಯತ್ನವನ್ನು ತಂಡ ಮಾಡುತ್ತಿದೆ. ಸದ್ಯಕ್ಕೆ 350 ಕುಟುಂಬಗಳಿಗೆ ಕಿಟ್ ವಿತರಿಸಲಾಗಿದೆ. ಅರ್ಹರ ಮನೆಗಳಿಗೆ ಭೇಟಿ ಅವರಿಗೆ ಕಿಟ್‌ಗಳನ್ನು ನೀಡಲಾಗುತ್ತಿದೆ.

ರೂಪೇಶ್ ಶೆಟ್ಟಿ ಅವರ ಜತೆಗೆ ಅನಿಲ್ ಶೆಟ್ಟಿ, ದೀಕ್ಷಿತ್ ಆಳ್ವ, ಮಂಜುನಾಥ್ ಅತ್ತಾವರ್, ಲವಿತ್ ಕೊಟ್ಟಾರಿ, ನಿತೇಶ್ ಕುಲಾಲ್, ವಜ್ರೇಶ್ ಸನಿಲ್, ರಾಜ ಮಾಣಿ, ನಿಖಿಲ್ ಬೇಕಲ್ ಮೊದಲಾದವರೂ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು