1:53 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

Mangalore : ಕಷ್ಟದಲ್ಲಿದ್ದ 350ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಿದ ಕೋಸ್ಟಲ್‌ವುಡ್ ನಟ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡ

14/05/2021, 21:28

ಮಂಗಳೂರು (Reporter Karnataka News)

ಕೋಸ್ಟಲ್ ವುಡ್ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡದಿಂದ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟದಲ್ಲಿದ್ದ ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಕಾವೂರು, ಕೋಡಿಕಲ್, ಬೋಳೂರು, ಉರ್ವ, ಬಜಾಲ್, ಜಲ್ಲಿಗುಡ್ಡೆ, ಫೈಸಲ್‌ನಗರ, ಸುರತ್ಕಲ್, ಕೊಡಿಯಾಲ್ ಬೈಲ್, ಕುದ್ರೋಳಿ, ಮಂಗಳಾದೇವಿ, ಪಾಂಡೇಶ್ವರ, ಉರ್ವ ಸ್ಟೋರ್ ಸೇರಿದಂತೆ ಮಂಗಳೂರು ನಗರದಾದ್ಯಂತ ಅತಿ ಕಷ್ಟದಲ್ಲಿರುವ ಕುಟುಂಬಗಳಿಗೆ ರೇಶನ್ ಕಿಟ್‌ಗಳನ್ನು ಹಂಚಲಾಯಿತು.

ಸಾವಿರಕ್ಕೂ ಅಧಿಕ ಕರೆಗಳು ತಂಡಕ್ಕೆ ಬಂದಿದ್ದು, ಬಹುತೇಕ ಕುಟುಂಬಗಳಿಗೆ ಕಿಟ್ ವಿತರಿಸುವ ಪ್ರಯತ್ನವನ್ನು ತಂಡ ಮಾಡುತ್ತಿದೆ. ಸದ್ಯಕ್ಕೆ 350 ಕುಟುಂಬಗಳಿಗೆ ಕಿಟ್ ವಿತರಿಸಲಾಗಿದೆ. ಅರ್ಹರ ಮನೆಗಳಿಗೆ ಭೇಟಿ ಅವರಿಗೆ ಕಿಟ್‌ಗಳನ್ನು ನೀಡಲಾಗುತ್ತಿದೆ.

ರೂಪೇಶ್ ಶೆಟ್ಟಿ ಅವರ ಜತೆಗೆ ಅನಿಲ್ ಶೆಟ್ಟಿ, ದೀಕ್ಷಿತ್ ಆಳ್ವ, ಮಂಜುನಾಥ್ ಅತ್ತಾವರ್, ಲವಿತ್ ಕೊಟ್ಟಾರಿ, ನಿತೇಶ್ ಕುಲಾಲ್, ವಜ್ರೇಶ್ ಸನಿಲ್, ರಾಜ ಮಾಣಿ, ನಿಖಿಲ್ ಬೇಕಲ್ ಮೊದಲಾದವರೂ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು