10:22 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ರೋಟರಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಶೀತಲೀಕೃತ ಶವಾಗಾರಕ್ಕೆ ಉಪಕರಣ ಹಸ್ತಾಂತರ

29/06/2021, 07:56

ಪುತ್ತೂರು(reporterkarnataka news): ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ರೋಟರಿ ಕ್ಲಬ್ ಪುತ್ತೂರು ಎಲೈಟ್, ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಸಹಭಾಗಿತ್ವದಲ್ಲಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಶೀತಲೀಕೃತ ಶವಾಗಾರ ಉಪಕರಣಗಳ ಕೊಡುಗೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ಪುತ್ತೂರು ಪೌರಾಯುಕ್ತ ಮಧು ಮನೋಹರ್,

ರೋಟರಿ ಕ್ಲಬ್ ಪದಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು