1:12 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ವತಿಯಿಂದ ಆರಕ್ಷಕ ಮಣಿಕಂಠ ಸಹಿತ ಹಲವು ಸಾಧಕರಿಗೆ ಸನ್ಮಾನ

19/01/2022, 21:37

ಮಂಗಳೂರು :(Reporterkarnataka news) : ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವೃತ್ತಿಪರರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಗರದ ಬಾಲ ಭವನದಲ್ಲಿ ನಡೆಯಿತು.

ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭ ಮಂಗಳೂರು ನಗರ ಪಶ್ಚಿಮ ಪೋಲಿಸ್ ಠಾಣೆ ಪಾಂಡೇಶ್ವರದಲ್ಲಿ ಮುಖ್ಯ ಆರಕ್ಷಕರಾಗಿರುವ ಮಣಿಕಂಠ ಸೇರಿದಂತೆ
ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಉಮೇಶ್ ಶೆಟ್ಟಿ, ಸರಕಾರಿ ಲೇಡೀಗೋಷನ್ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಅಂಬಿಕಾ,ಮಂಗಳೂರು ಕೆ. ಎಸ್. ಅರ್. ಟಿ. ಸಿ ನಿಗಮದ ಬಸ್ ಚಾಲಕ ಹನುಮಂತ ಮೇಗಳ ಮನಿ, ಉಪ್ಪಿನಂಗಡಿ ಗೃಹ ರಕ್ಷಕ ದಳದ ಸೆಕ್ಷನ್ ಲೀಡರ್, ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ, ಕೆ.ಪಿ.ಟಿ ಉದಯ ನಗರ ಅಂಗನವಾಡಿ ಕಾರ್ಯಕರ್ತೆ ಮೋಹಿನಿ, ಪಾಂಡೇಶ್ವರ ಪ್ರಧಾನ ಅಂಚೆಕಛೇರಿಯ ಸಿಬ್ಬಂದಿ ಅನುಸೂಯ.ಪಿ ಯವರನ್ನು ಸನ್ಮಾನ ಕಾರ್ಯಕ್ರಮ ನಡೆಯಿತು.

ಕ್ಲಬ್‌ನ ಅಧ್ಯಕ್ಷ ಅರ್ ಟಿ ಎನ್ ದೇವದಾಸ್ ರಾವ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು