7:42 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ರೋಟರಿ ಜಿಲ್ಲೆ 3181ರ ಪ್ರಥಮ ವಾಶ್ ಗ್ರೂಪ್ ರಾಯಭಾರಿಯಾಗಿ ಡಾ.ರಾಜೇಶ್ ಬೆಜ್ಜಂಗಳ ನೇಮಕ

07/08/2023, 13:33

ಪುತ್ತೂರು(reporterkarnataka.com): ಅಂತಾರಾಷ್ಟ್ರೀಯ ರೋಟರಿಯಲ್ಲಿ ನೀರು ಮತ್ತು ಶುಚಿತ್ವಕ್ಕೆ ಸಂಬಂಧಿಸಿದ ಕ್ರಿಯಾತ್ಮಕ ಗುಂಪು (WASH – water,sanitation ,hygiene) ಇದರ ರೋಟರಿ ಜಿಲ್ಲೆ 3181 ರ ಪ್ರಥಮ ರಾಯಭಾರಿಯಾಗಿ ರೊಟೇರಿಯನ್ ಡಾ. ರಾಜೇಶ್ ಬೆಜ್ಜಂಗಳ ಅವರು ಮೂರು ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ.
ಅಂತಾರಾಷ್ಟ್ರೀಯ ರೋಟರಿಯು WASH ಚಟುವಟಿಕೆಗಳನ್ನು ಏಷ್ಯಾ ,ಯುರೋಪ್, ಅಮೇರಿಕಾ ಮತ್ತು ಆಫ್ರೀಕನ್ ವಿಭಾಗ ಮಾಡಲಾಗಿದ್ದು 83ನೇ ರಾಯಭಾರಿಯಾಗಿ ರಾಜೇಶ್ ಬೆಜ್ಜಂಗಳ ನೇಮಕಗೊಂಡಿದ್ದಾರೆ. ರೋಟರಿ ಭಾರತದಲ್ಲಿ 16 ಮಂದಿ ಇದ್ದು ಕರ್ನಾಟಕದಲ್ಲಿ ಇವರು ಎರಡನೇ ರಾಯಭಾರಿಯಾಗಿರುತ್ರಾರೆ. ರೋಟರಿ ಜಿಲ್ಲೆ 3181ರ ಎಲ್ಲ ಕ್ಲಬ್ ಗಳಲ್ಲಿ ನಡೆಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಚಟುವಟಿಕೆ ಗಳಿಗೆ ಮಾರ್ಗದರ್ಶನ ಮತ್ತು ದಾಖಲೀಕರಣವು ರಾಯಭಾರಿಗಳ ಜವಾಬ್ದಾರಿಯಾಗಿರುತ್ತದೆ.
ಈ ವಲಯದ ಸೇವಾ ಅನುಭವ ಮತ್ತು ರೋಟರಿಯ 185 online course ಗಳು ಸೇರಿದಂತೆ ವಿಶ್ವಬ್ಯಾಂಕ್, ವಿಶ್ವ ಸಂಸ್ಥೆ ಮತ್ತು ಸ್ವಚ್ಛ ಭಾರತ ಮಿಷನ್ ಗಳ 200 online course ಗಳು ಈ ಸ್ಥಾನ ಪಡೆಯಲು ಸಹಕರಿಸಿತು.
ಪ್ರಸ್ತುತ ಅವರು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನ ಅಧ್ಯಕ್ಷರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು