5:01 AM Sunday27 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ರೋಟರಿ ಜಿಲ್ಲೆ 3181ರ ಪ್ರಥಮ ವಾಶ್ ಗ್ರೂಪ್ ರಾಯಭಾರಿಯಾಗಿ ಡಾ.ರಾಜೇಶ್ ಬೆಜ್ಜಂಗಳ ನೇಮಕ

07/08/2023, 13:33

ಪುತ್ತೂರು(reporterkarnataka.com): ಅಂತಾರಾಷ್ಟ್ರೀಯ ರೋಟರಿಯಲ್ಲಿ ನೀರು ಮತ್ತು ಶುಚಿತ್ವಕ್ಕೆ ಸಂಬಂಧಿಸಿದ ಕ್ರಿಯಾತ್ಮಕ ಗುಂಪು (WASH – water,sanitation ,hygiene) ಇದರ ರೋಟರಿ ಜಿಲ್ಲೆ 3181 ರ ಪ್ರಥಮ ರಾಯಭಾರಿಯಾಗಿ ರೊಟೇರಿಯನ್ ಡಾ. ರಾಜೇಶ್ ಬೆಜ್ಜಂಗಳ ಅವರು ಮೂರು ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ.
ಅಂತಾರಾಷ್ಟ್ರೀಯ ರೋಟರಿಯು WASH ಚಟುವಟಿಕೆಗಳನ್ನು ಏಷ್ಯಾ ,ಯುರೋಪ್, ಅಮೇರಿಕಾ ಮತ್ತು ಆಫ್ರೀಕನ್ ವಿಭಾಗ ಮಾಡಲಾಗಿದ್ದು 83ನೇ ರಾಯಭಾರಿಯಾಗಿ ರಾಜೇಶ್ ಬೆಜ್ಜಂಗಳ ನೇಮಕಗೊಂಡಿದ್ದಾರೆ. ರೋಟರಿ ಭಾರತದಲ್ಲಿ 16 ಮಂದಿ ಇದ್ದು ಕರ್ನಾಟಕದಲ್ಲಿ ಇವರು ಎರಡನೇ ರಾಯಭಾರಿಯಾಗಿರುತ್ರಾರೆ. ರೋಟರಿ ಜಿಲ್ಲೆ 3181ರ ಎಲ್ಲ ಕ್ಲಬ್ ಗಳಲ್ಲಿ ನಡೆಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಚಟುವಟಿಕೆ ಗಳಿಗೆ ಮಾರ್ಗದರ್ಶನ ಮತ್ತು ದಾಖಲೀಕರಣವು ರಾಯಭಾರಿಗಳ ಜವಾಬ್ದಾರಿಯಾಗಿರುತ್ತದೆ.
ಈ ವಲಯದ ಸೇವಾ ಅನುಭವ ಮತ್ತು ರೋಟರಿಯ 185 online course ಗಳು ಸೇರಿದಂತೆ ವಿಶ್ವಬ್ಯಾಂಕ್, ವಿಶ್ವ ಸಂಸ್ಥೆ ಮತ್ತು ಸ್ವಚ್ಛ ಭಾರತ ಮಿಷನ್ ಗಳ 200 online course ಗಳು ಈ ಸ್ಥಾನ ಪಡೆಯಲು ಸಹಕರಿಸಿತು.
ಪ್ರಸ್ತುತ ಅವರು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನ ಅಧ್ಯಕ್ಷರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು