2:13 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ಮಂಗಳೂರು ಪೂರ್ವ: ‘ಬಲೇ ಗೊಬ್ಬುಗ -2022’ ಕ್ರೀಡಾಕೂಟ; ವಾಟರ್ ಪ್ಯೂರಿಫೈರ್ ಕೊಡುಗೆ

20/10/2022, 17:30

ಮಂಗಳೂರು(reporterkarnataka.com): ರೋಟರಿ ಕ್ಲಬ್ ಮಂಗಳೂರು ಪೂರ್ವ ಇದರ ಆಶ್ರಯದಲ್ಲಿ ಆರ್.ಐ ಜಿಲ್ಲೆ ೩೧೮೧ ವಲಯ -೨ ಮತ್ತು ೩ರ “ಬಲೇ ಗೊಬ್ಬುಗ -೨೦೨೨”, ಕ್ರೀಡಾಕೂಟ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು.

ಪಿಡಿಜಿ ಎಂ ರಂಗನಾಥ್ ಭಟ್ ಕ್ರೀಡಾಕೂಟ ಉದ್ಘಾಟಿಸಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಬಿ.ಆರ್ ಶಿವಪ್ರಸಾದ್ ಆಳ್ವ (ಕೋಟಕ್ ಮಹೀಂದ್ರ ಇದರ ಚಾನಲ್ ಪಾರ್ಟ್ನರ್) ಶುಭ ಕೋರಿದರು.
ಜೋನ್-೨ರ ಎ.ಜಿ ಗಳಾದ ರಾಜಗೋಪಾಲ್ ರೈ ಹಾಗೂ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಂಗಳಾ ಕ್ರೀಡಾಂಗಣಕ್ಕೆ ವಾಟರ್ ಪ್ಯೂರಿಫೈರನ್ನು ದೇಣಿಗೆಯಾಗಿ ರೋಟರಿ ಕ್ಲಬ್ ಆಫ್ ಮಂಗಳೂರು ಪೂರ್ವದ ವತಿಯಿಂದ ನೀಡಲಾಯಿತು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಿಜಿ ಎನ್ ವಿಕ್ರಮದತ್ತ ಹಾಗೂ ಪಿ.ಎ.ಜಿ. ಡಾ. ಶಿವಪ್ರಸಾದ್ ಕೆ. ಹಾಗೂ ವಲಯ ೨ಮತ್ತು ೩ರ ಎಸಿಗಳಾದ ಶಶಿಧರ್ ಕೆ. ಮತ್ತು ಸೂರಜ್ ಹೆಬ್ಬಾರ್ ನೆರಿಯಾ ಉಪಸ್ಥಿತರಿದ್ದರು.

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾದ ಅಂ ಹರೀಶ್ ಶೆಟ್ಟಿ ಸ್ವಾಗತಿಸಿದರು. ಕ್ರೀಡೆಯ ಉದ್ದೇಶವನ್ನು ಇವೆಂಟ್ ಚೇರ್‌ಮೆನ್ ರೋ. ಆನಂದ ಶೆಟ್ಟಿ ತಿಳಿಸಿದರು. ಪ್ರಮಾಣ ವಚನವನ್ನು ಇವೆಂಟ್ ಕಾರ್ಯದರ್ಶಿ ದೀರಜ್ ಶೆಟ್ಟಿ ಯವರು ಭೋದಿಸಿದರು. ಅಧ್ಯಕ್ಷ ಸದಾಶಿವ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಝೋ-೨ರ ತಂಡ ಪ್ರಶಸ್ತಿಯನ್ನು ಆರ್. ಸಿ ಮಂಗಳೂರು ಪೂರ್ವ ಪಡೆದಿದ್ದು ರನ್ನರ್ ಪ್ರಶಸ್ತಿಯನ್ನು ಆರ್.ಸಿ ಬೈಕಂಪಾಡಿ ತಂಡವು ಗಳಿಸಿರುತ್ತದೆ.

ಝೋನ್-೩ರ ತಂಡ ಪ್ರಶಸ್ತಿಯನ್ನು ಆರ್. ಸಿ ಸೌತ್ ಮಂಗಳೂರು ತಂಡವು ರನ್ನರ್ ಆಗಿ ಆರ್. ಸಿ ದೇರಳಕಟ್ಟೆ ತಂಡವು ಗಳಿಸಿಕೊಂಡಿತು.
ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಬ್ಯಾಂಡ್‌ನೊAದಿಗೆ ಪಥ ಸಂಚಲನಕ್ಕೆ ವಿಶೇಷ ಮೆರುಗನ್ನು ನೀಡಿದರು

ಇತ್ತೀಚಿನ ಸುದ್ದಿ

ಜಾಹೀರಾತು