10:05 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಶೃಂಗೇರಿ ಭೇಟಿ: ಸ್ವಾಮೀಜಿ ಜತೆ ಚರ್ಚೆ; ರಾಮ ಮಂದಿರ ಉದ್ಘಾಟನೆಗೆ ಆಹ್ವಾನ?

05/10/2023, 18:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ಶೃಂಗೇರಿಗೆ ಭೇಟಿ ನೀಡಿ ಶಾರದಾಂಭೆಯ ಆಶೀರ್ವಾದ ಪಡೆದರು.
ಭಾಗವತ್ ಅವರು ಶಾರದಾಂಬೆ ಪೀಠದ ಇಬ್ಬರು ಗುರುವತ್ರಯರ ಆಶೀರ್ವಾದ ಪಡೆದರು.
ಒಂದೂವರೆ ಗಂಟೆಗಳ ಕಾಲ ಗುರುಗಳ ಜೊತೆ ಭಾಗವತ್
ಚರ್ಚಿಸಿದರು. ಹಿರಿಯ ಗುರು ಭಾರತೀತೀರ್ಥ ಶ್ರೀಗಳು ಹಾಗೂ ಕಿರಿಯ ಗುರು ವಿಧುಶೇಖರ ಶ್ರೀಗಳ ಜೊತೆ ಚರ್ಚೆ ನಡೆಸಿದರು.
ಭಾಗವತ್ ಅವರು ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲು ಬಂದಿರುವುದು ಎನ್ನಲಾಗಿದೆ.


ಭಾಗವತ್ ಜೊತೆ ರಾಜ್ಯ ಮಟ್ಟದ ಐವರು ಆರ್.ಎಸ್.ಎಸ್.ಸದಸ್ಯರು ಉಪಸ್ಥಿತರಿದ್ದರು.
ಗುರುವತ್ರಯರ ಜೊತೆ ಚರ್ಚಿಸಿ, ಆಶೀರ್ವಾದ ಪಡೆದು ಮೋಹನ್ ಭಾಗವತ್ ನಿರ್ಗಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು