12:39 PM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಎಸ್ ಟಿ ಮೀಸಲಾತಿಗೆ ಸರಕಾರದ ಮೀನಮೇಷ: ತಳವಾರ ಸಮುದಾಯ ಆಕ್ರೋಶ; ಕಲಬುರ್ಗಿ ಚಲೋ ಎಚ್ಚರಿಕೆ

23/02/2022, 18:13

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತಳವಾರ್ ಹಾಗೂ ಪರಿವಾರ ಸಮುದಾಯಗಳು ಎಸ್ ಟಿ ಮೀಸಲಾತಿಗಾಗಿ ಸುಮಾರು 40

ವರ್ಷಗಳಿಂದ ಹೋರಾಟ ಮಾಡುತ್ತಲೇ ಬರುತ್ತಿದೆ. ಆದರೆ ಸರಕಾರ ಮಾತ್ರ ತಳವಾರ ಹಾಗೂ ಪರಿವಾರ ಸಮುದಾಯದವರ ಜೊತೆ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ ಎಂದು ಸಮಾಜದ ಮುಖಂಡು ಆರೋಪಿಸಿದ್ದಾರೆ.

ಎಸ್ ಟಿ ಮೀಸಲಾತಿಗಾಗಿ ಕೇಂದ್ರ ಸರ್ಕಾರ ಎರಡು ವರ್ಷಗಳ ಹಿಂದೆಯೇ ಗ್ರೀನ್ ಸಿಗ್ನಲ್ ನೀಡಿದ್ದರು ರಾಜ್ಯ ಸರ್ಕಾರ್ ಮಾತ್ರ ಪ್ರತಿಷ್ಠೆ ಮೆರೆಯುತ್ತಿದೆ ಎಂದು ತಳವಾರ್ ಸಮಾಜದ ಮುಖಂಡರು ದೂರಿದ್ದಾರೆ.

ಸಿಂಧಗಿ ಉಪ ಚುನಾವಣೆಯಲ್ಲಿ ಸರಕಾರ ಎಸ್ ಟಿ ಮೀಸಲಾತಿ ಪ್ರಮಾಣ ಪತ್ರ ನೀಡಲು ಭರವಸೆ ನೀಡಿತ್ತು. ನೆಪ ಮಾತ್ರಕ್ಕೆ ಎನ್ನುವಂತೆ ದಿನಾಂಕ 29 ಜನವರಿ 2022 ರಂದು ತಳವಾರ ಹಾಗೂ ಪರಿವಾರ ಎಸ್ಟಿ ಮೀಸಲಾತಿ ಗೆ ಅಧಿಕೃತವಾಗಿ ಸೇರಿಸುವಂತೆ ಘೋಷಣೆ ಮಾಡಿದರು ಸಹ ಕೆಲ ರಾಜಕಾರಣಿಗಳ ಕೈ ವಾಡದಿಂದ ತಾಂತ್ರಿಕ ದೋಷದ ನೆಪ ಹೇಳುತ್ತಿದ್ದಾರೆ

ಹೀಗೆ ಸರ್ಕಾರ ಬಡವರ ತುಟಿಗೆ ತುಪ್ಪ ಸವರೋದನ್ನ ಬಿಟ್ಟು ನ್ಯಾಯುತವಾಗಿ ನಮಗೆ ಸಿಗಬೇಕಾದ ಹಕ್ಕು ನಮಗೆ ಕೊಡಿ. ಇಲ್ಲವಾದಲ್ಲಿ ಬರುವ  ಮಾರ್ಚ್ 15 ರಂದು ಗುಲ್ಬರ್ಗ ಚಲೋ ರ್ಯಾಲಿಯಣ್ಣ ಹಮ್ಮಿಕೊಂಡಿದ್ದು ಸರಕಾರಕ್ಕೆ ಹಾಗೂ ಪಡದೆಯ ಅಂಚಿನಲ್ಲಿ ಸಮುದಾಯದ ವಿರುದ್ದ ಪಿತೂರಿ ಹುಡುತ್ತಿರುವ ರಾಜಕಾರಣಿಗಳ ಹೆಸರು ಬಹಿರಂಗಿಸಿ ರಾಜ್ಯದೆಂತ ತಳವಾರ್ ಸಮುದಾಯದ ಹೋರಾಟ ಮಾಡಲಾಗುವುದು

ಎಂದು ಮುಖಾಂಡರು ಹಾಗೂ ವಕೀಲಾರದ ಅಶೋಕ ಗುಳಗಾವಿ ಮಾಧ್ಯಮದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ರವಾನಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು