8:12 PM Thursday19 - March 2026
ಬ್ರೇಕಿಂಗ್ ನ್ಯೂಸ್
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ…

ಇತ್ತೀಚಿನ ಸುದ್ದಿ

ಎಸ್ ಟಿ ಮೀಸಲಾತಿಗೆ ಸರಕಾರದ ಮೀನಮೇಷ: ತಳವಾರ ಸಮುದಾಯ ಆಕ್ರೋಶ; ಕಲಬುರ್ಗಿ ಚಲೋ ಎಚ್ಚರಿಕೆ

23/02/2022, 18:13

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತಳವಾರ್ ಹಾಗೂ ಪರಿವಾರ ಸಮುದಾಯಗಳು ಎಸ್ ಟಿ ಮೀಸಲಾತಿಗಾಗಿ ಸುಮಾರು 40

ವರ್ಷಗಳಿಂದ ಹೋರಾಟ ಮಾಡುತ್ತಲೇ ಬರುತ್ತಿದೆ. ಆದರೆ ಸರಕಾರ ಮಾತ್ರ ತಳವಾರ ಹಾಗೂ ಪರಿವಾರ ಸಮುದಾಯದವರ ಜೊತೆ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ ಎಂದು ಸಮಾಜದ ಮುಖಂಡು ಆರೋಪಿಸಿದ್ದಾರೆ.

ಎಸ್ ಟಿ ಮೀಸಲಾತಿಗಾಗಿ ಕೇಂದ್ರ ಸರ್ಕಾರ ಎರಡು ವರ್ಷಗಳ ಹಿಂದೆಯೇ ಗ್ರೀನ್ ಸಿಗ್ನಲ್ ನೀಡಿದ್ದರು ರಾಜ್ಯ ಸರ್ಕಾರ್ ಮಾತ್ರ ಪ್ರತಿಷ್ಠೆ ಮೆರೆಯುತ್ತಿದೆ ಎಂದು ತಳವಾರ್ ಸಮಾಜದ ಮುಖಂಡರು ದೂರಿದ್ದಾರೆ.

ಸಿಂಧಗಿ ಉಪ ಚುನಾವಣೆಯಲ್ಲಿ ಸರಕಾರ ಎಸ್ ಟಿ ಮೀಸಲಾತಿ ಪ್ರಮಾಣ ಪತ್ರ ನೀಡಲು ಭರವಸೆ ನೀಡಿತ್ತು. ನೆಪ ಮಾತ್ರಕ್ಕೆ ಎನ್ನುವಂತೆ ದಿನಾಂಕ 29 ಜನವರಿ 2022 ರಂದು ತಳವಾರ ಹಾಗೂ ಪರಿವಾರ ಎಸ್ಟಿ ಮೀಸಲಾತಿ ಗೆ ಅಧಿಕೃತವಾಗಿ ಸೇರಿಸುವಂತೆ ಘೋಷಣೆ ಮಾಡಿದರು ಸಹ ಕೆಲ ರಾಜಕಾರಣಿಗಳ ಕೈ ವಾಡದಿಂದ ತಾಂತ್ರಿಕ ದೋಷದ ನೆಪ ಹೇಳುತ್ತಿದ್ದಾರೆ

ಹೀಗೆ ಸರ್ಕಾರ ಬಡವರ ತುಟಿಗೆ ತುಪ್ಪ ಸವರೋದನ್ನ ಬಿಟ್ಟು ನ್ಯಾಯುತವಾಗಿ ನಮಗೆ ಸಿಗಬೇಕಾದ ಹಕ್ಕು ನಮಗೆ ಕೊಡಿ. ಇಲ್ಲವಾದಲ್ಲಿ ಬರುವ  ಮಾರ್ಚ್ 15 ರಂದು ಗುಲ್ಬರ್ಗ ಚಲೋ ರ್ಯಾಲಿಯಣ್ಣ ಹಮ್ಮಿಕೊಂಡಿದ್ದು ಸರಕಾರಕ್ಕೆ ಹಾಗೂ ಪಡದೆಯ ಅಂಚಿನಲ್ಲಿ ಸಮುದಾಯದ ವಿರುದ್ದ ಪಿತೂರಿ ಹುಡುತ್ತಿರುವ ರಾಜಕಾರಣಿಗಳ ಹೆಸರು ಬಹಿರಂಗಿಸಿ ರಾಜ್ಯದೆಂತ ತಳವಾರ್ ಸಮುದಾಯದ ಹೋರಾಟ ಮಾಡಲಾಗುವುದು

ಎಂದು ಮುಖಾಂಡರು ಹಾಗೂ ವಕೀಲಾರದ ಅಶೋಕ ಗುಳಗಾವಿ ಮಾಧ್ಯಮದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ರವಾನಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು