5:38 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಎಸ್ ಟಿ ಮೀಸಲಾತಿಗೆ ಸರಕಾರದ ಮೀನಮೇಷ: ತಳವಾರ ಸಮುದಾಯ ಆಕ್ರೋಶ; ಕಲಬುರ್ಗಿ ಚಲೋ ಎಚ್ಚರಿಕೆ

23/02/2022, 18:13

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತಳವಾರ್ ಹಾಗೂ ಪರಿವಾರ ಸಮುದಾಯಗಳು ಎಸ್ ಟಿ ಮೀಸಲಾತಿಗಾಗಿ ಸುಮಾರು 40

ವರ್ಷಗಳಿಂದ ಹೋರಾಟ ಮಾಡುತ್ತಲೇ ಬರುತ್ತಿದೆ. ಆದರೆ ಸರಕಾರ ಮಾತ್ರ ತಳವಾರ ಹಾಗೂ ಪರಿವಾರ ಸಮುದಾಯದವರ ಜೊತೆ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ ಎಂದು ಸಮಾಜದ ಮುಖಂಡು ಆರೋಪಿಸಿದ್ದಾರೆ.

ಎಸ್ ಟಿ ಮೀಸಲಾತಿಗಾಗಿ ಕೇಂದ್ರ ಸರ್ಕಾರ ಎರಡು ವರ್ಷಗಳ ಹಿಂದೆಯೇ ಗ್ರೀನ್ ಸಿಗ್ನಲ್ ನೀಡಿದ್ದರು ರಾಜ್ಯ ಸರ್ಕಾರ್ ಮಾತ್ರ ಪ್ರತಿಷ್ಠೆ ಮೆರೆಯುತ್ತಿದೆ ಎಂದು ತಳವಾರ್ ಸಮಾಜದ ಮುಖಂಡರು ದೂರಿದ್ದಾರೆ.

ಸಿಂಧಗಿ ಉಪ ಚುನಾವಣೆಯಲ್ಲಿ ಸರಕಾರ ಎಸ್ ಟಿ ಮೀಸಲಾತಿ ಪ್ರಮಾಣ ಪತ್ರ ನೀಡಲು ಭರವಸೆ ನೀಡಿತ್ತು. ನೆಪ ಮಾತ್ರಕ್ಕೆ ಎನ್ನುವಂತೆ ದಿನಾಂಕ 29 ಜನವರಿ 2022 ರಂದು ತಳವಾರ ಹಾಗೂ ಪರಿವಾರ ಎಸ್ಟಿ ಮೀಸಲಾತಿ ಗೆ ಅಧಿಕೃತವಾಗಿ ಸೇರಿಸುವಂತೆ ಘೋಷಣೆ ಮಾಡಿದರು ಸಹ ಕೆಲ ರಾಜಕಾರಣಿಗಳ ಕೈ ವಾಡದಿಂದ ತಾಂತ್ರಿಕ ದೋಷದ ನೆಪ ಹೇಳುತ್ತಿದ್ದಾರೆ

ಹೀಗೆ ಸರ್ಕಾರ ಬಡವರ ತುಟಿಗೆ ತುಪ್ಪ ಸವರೋದನ್ನ ಬಿಟ್ಟು ನ್ಯಾಯುತವಾಗಿ ನಮಗೆ ಸಿಗಬೇಕಾದ ಹಕ್ಕು ನಮಗೆ ಕೊಡಿ. ಇಲ್ಲವಾದಲ್ಲಿ ಬರುವ  ಮಾರ್ಚ್ 15 ರಂದು ಗುಲ್ಬರ್ಗ ಚಲೋ ರ್ಯಾಲಿಯಣ್ಣ ಹಮ್ಮಿಕೊಂಡಿದ್ದು ಸರಕಾರಕ್ಕೆ ಹಾಗೂ ಪಡದೆಯ ಅಂಚಿನಲ್ಲಿ ಸಮುದಾಯದ ವಿರುದ್ದ ಪಿತೂರಿ ಹುಡುತ್ತಿರುವ ರಾಜಕಾರಣಿಗಳ ಹೆಸರು ಬಹಿರಂಗಿಸಿ ರಾಜ್ಯದೆಂತ ತಳವಾರ್ ಸಮುದಾಯದ ಹೋರಾಟ ಮಾಡಲಾಗುವುದು

ಎಂದು ಮುಖಾಂಡರು ಹಾಗೂ ವಕೀಲಾರದ ಅಶೋಕ ಗುಳಗಾವಿ ಮಾಧ್ಯಮದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ರವಾನಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು