9:38 PM Sunday15 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಸಾಲ ಬಾಧೆ: ಅಥಣಿ ಹಲ್ಯಾಳ ಗ್ರಾಮದ ರೈತ ಕಾಲುವೆಗೆ ಹಾರಿ ಆತ್ಮಹತ್ಯೆ

08/07/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ  ಲಕ್ಕಪ್ಪ ಸಿದ್ದಪ್ಪ ಮಲಾಬದಿ (60) ಎಂಬವರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕರ್ನಾಟಕ  ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 200000, ವಪಿಕೆಪಿಎಸ್ಸ ಬ್ಯಾಂಕಿನಲ್ಲಿ 15000 ಹಾಗೂ ವೈಯಕ್ತಿಕ 150000 ಕೈಗಡ ಸಾಲ ಮಾಡಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಬೆಳೆದ ಬೆಳೆಯ ಮಾರಾಟವಾಗದೆ ನಿತ್ಯ ಸಾಲಗಾರರಿಂದ ಕಿರುಕುಳಕ್ಕೆ ಒಳಗಾಗಿ ಸೋಮವಾರ ತಮ್ಮ ಮನೆ ಹತ್ತಿರ ಇರುವ ಹಳ್ಯಾಳ ನೀರಾವರಿ ಪಂಪ್ಸೆಟ್ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ

ಅಗ್ನಿ ಶಾಮಕ ದಳದ ನೆರವಿನಿಂದ  ಮೃತ ದೇಹವನ್ನು ಹೊರ ತೆಗೆಯಲಾಯಿತು. ಅಗ್ನಿಶಾಮಕ ಸಿಬ್ಬಂದಿಗಳಾದ ಸುರೇಶ್ ಮಾದರ್, ಅಗ್ನಿಶಾಮಕ ಹವಾಲ್ದಾರ್ ಮಲ್ಲಿಕಾರ್ಜುನ್ ಬಂದಾಳ, ಅಶೋಕ್ ಮುಡಿಸಿ , ಶಿವಾನಂದ ಹನುಮಾಪುರ ,ನೀಲಪ್ಪ ಹಿರವಾಡಿ ನೇತೃತ್ವ ವಹಿಸಿದ್ದರು.


ಅಥಣಿ ಪೊಲೀಸ್ ಠಾಣೆಯ ಸಿಪಿಐ ಶಂಕರಗೌಡ, ಬಸನಗೌಡ ಪಿಎಸ್ಐ  ಕುಮಾರ್ ಹಾಡ್ಕಾರ್ ಸ್ಥಳ ಪರಿಶೀಲನೆ ನಡೆಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು