1:49 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಸಾಲು ಸಾಲು ಸರಕಾರಿ ರಜೆ: ಕಾಫಿನಾಡಿನಲ್ಲಿ ಪ್ರವಾಸಿಗರ ಪ್ರವಾಹ; ಮುಳ್ಳಯ್ಯನಗಿರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

01/11/2024, 14:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸಾಲು-ಸಾಲು ರಜೆ ಹಿನ್ನೆಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಪ್ರವಾಸಿಗರ ಪ್ರವಾಹದಿಂದ ತುಂಬಿ ಹೋಗಿದೆ.


ಮುಳ್ಳಯ್ಯನಗಿರಿಯಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರೀ ಪ್ರವಾಸಿಗರ ಆಗಮನದಿಂದ ಗಿರಿ ತುದಿಯಲ್ಲಿ ಟ್ರಾಫಿಕ್ ಜಾಮ್ ನಡೆದಿದೆ. ಹೋಗಿರುವ ವಾಹನಗಳು ವಾಪಸ್ ಬರೋದಕ್ಕೆ ಜಾಗವೇ ಇಲ್ಲದಂತೆ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ನಿಯಂತ್ರಿಸಲು ಪೊಲೀಸರು, ಸ್ಥಳಿಯರ ಹರಸಾಹಸ ಪಟ್ಟಿದ್ದಾರೆ. ನಿರಂತರ ಮಳೆಯಿಂದ ಇಮ್ಮಡಿಗೊಂಡಿರೋ ಮುಳ್ಳಯ್ಯನಗಿರಿ ಸೌಂದರ್ಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಪ್ರಕೃತಿ ಸೊಬಗನ್ನ ಕಂಡು ಪ್ರವಾಸಿಗರು ಮೂಕವಿಸ್ಮಿತರಾಗಿದ್ದಾರೆ. ಸಿಂಗಲ್ ರಸ್ತೆಯ ಗಿರಿ ತುದಿಯಲ್ಲಿ ಟ್ರಾಫಿಕ್ ಡ್ರೈವಿಂಗ್ ಕಿರಿಕಿರಿ ಉಂಟು ಮಾಡಿದೆ.
ಸ್ವಲ್ಪ ಎಚ್ಚರ ತಪ್ಪಿದರೂ ದೊಡ್ಡ ಅನಾಹುತ ಸಂಭವಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು