1:16 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಾಲು ಸಾಲು ಸರಕಾರಿ ರಜೆ: ಕಾಫಿನಾಡಿನಲ್ಲಿ ಪ್ರವಾಸಿಗರ ಪ್ರವಾಹ; ಮುಳ್ಳಯ್ಯನಗಿರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

01/11/2024, 14:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸಾಲು-ಸಾಲು ರಜೆ ಹಿನ್ನೆಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಪ್ರವಾಸಿಗರ ಪ್ರವಾಹದಿಂದ ತುಂಬಿ ಹೋಗಿದೆ.


ಮುಳ್ಳಯ್ಯನಗಿರಿಯಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರೀ ಪ್ರವಾಸಿಗರ ಆಗಮನದಿಂದ ಗಿರಿ ತುದಿಯಲ್ಲಿ ಟ್ರಾಫಿಕ್ ಜಾಮ್ ನಡೆದಿದೆ. ಹೋಗಿರುವ ವಾಹನಗಳು ವಾಪಸ್ ಬರೋದಕ್ಕೆ ಜಾಗವೇ ಇಲ್ಲದಂತೆ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ನಿಯಂತ್ರಿಸಲು ಪೊಲೀಸರು, ಸ್ಥಳಿಯರ ಹರಸಾಹಸ ಪಟ್ಟಿದ್ದಾರೆ. ನಿರಂತರ ಮಳೆಯಿಂದ ಇಮ್ಮಡಿಗೊಂಡಿರೋ ಮುಳ್ಳಯ್ಯನಗಿರಿ ಸೌಂದರ್ಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಪ್ರಕೃತಿ ಸೊಬಗನ್ನ ಕಂಡು ಪ್ರವಾಸಿಗರು ಮೂಕವಿಸ್ಮಿತರಾಗಿದ್ದಾರೆ. ಸಿಂಗಲ್ ರಸ್ತೆಯ ಗಿರಿ ತುದಿಯಲ್ಲಿ ಟ್ರಾಫಿಕ್ ಡ್ರೈವಿಂಗ್ ಕಿರಿಕಿರಿ ಉಂಟು ಮಾಡಿದೆ.
ಸ್ವಲ್ಪ ಎಚ್ಚರ ತಪ್ಪಿದರೂ ದೊಡ್ಡ ಅನಾಹುತ ಸಂಭವಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು